25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

ವೇಣೂರು ವಲಯ ಸಮಿತಿ ಒಳಗೊಳ್ಳುವ ಗ್ರಾಮಗಳಾದ ವೇಣೂರು, ಮೂಡುಕೋಡಿ, ಕರಿಮಣೇಲು, ಬಜಿರೆ, ಹೊಸಂಗಡಿ, ಬಡೇಕೋಡಿ, ಕುಕ್ಕೇಡಿ, ಆರಂಬೊಡಿ, ಗುಂಡೂರಿ, ವಲಯದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಸಮಿತಿಯ ವಲಯಧ್ಯಕ್ಷರಾಗಿ ದೇಜಪ್ಪ ಶೆಟ್ಟಿ ಕರಿಮಣೇಲು, ಉಪಾಧ್ಯಕ್ಷರಾಗಿ ವಿಶಾಲ್ ಕೀರ್ತಿ ರೈ ಗಣೇಶ್ ಫಾರ್ಮ್ ಹೊಸಂಗಡಿ, ಕಾರ್ಯದರ್ಶಿಯಾಗಿ ಸಂದೀಪ್ ಶೆಟ್ಟಿ ಕುಂಡಾಜೆ ಆರಂಬೋಡಿ, ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಆರಂಬೊಡಿ, ಸಲಹೆಗರಾರಾಗಿ ಸೀತಾರಾಮ ರೈ ಪೆರಿಂಜೆ , ಸಂದೀಪ್ ರೈ ಆರಂಬೊಡಿ, ಸದಸ್ಯರಾಗಿ ಸುಧಾಕರ ಶೆಟ್ಟಿ ಹೊಸಂಗಡಿ, ರವಿಚಂದ್ರ ಶೆಟ್ಟಿ ಬಡೆಕೋಡಿ, ಶಿವರಾಮ ಶೆಟ್ಟಿ ಕುಕ್ಕೇಡಿ, ಅರವಿಂದ ಶೆಟ್ಟಿ, ಕರಿಮಣೇಲು ಚರಣಕುಮಾರ್ ಶೆಟ್ಟಿ ಕರಿಮಣೇಲು ಆಯ್ಕೆಯಾದರು.

Related posts

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಬಾಲೆ ಪಿಲಿ ಸ್ಪರ್ಧೆ: ಬೆಳ್ತಂಗಡಿಯ ಶ್ರೇಷ್ಠ ಆಚಾರ್ಯ ಪ್ರಥಮ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya
error: Content is protected !!