September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

ವೇಣೂರು ವಲಯ ಸಮಿತಿ ಒಳಗೊಳ್ಳುವ ಗ್ರಾಮಗಳಾದ ವೇಣೂರು, ಮೂಡುಕೋಡಿ, ಕರಿಮಣೇಲು, ಬಜಿರೆ, ಹೊಸಂಗಡಿ, ಬಡೇಕೋಡಿ, ಕುಕ್ಕೇಡಿ, ಆರಂಬೊಡಿ, ಗುಂಡೂರಿ, ವಲಯದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಸಮಿತಿಯ ವಲಯಧ್ಯಕ್ಷರಾಗಿ ದೇಜಪ್ಪ ಶೆಟ್ಟಿ ಕರಿಮಣೇಲು, ಉಪಾಧ್ಯಕ್ಷರಾಗಿ ವಿಶಾಲ್ ಕೀರ್ತಿ ರೈ ಗಣೇಶ್ ಫಾರ್ಮ್ ಹೊಸಂಗಡಿ, ಕಾರ್ಯದರ್ಶಿಯಾಗಿ ಸಂದೀಪ್ ಶೆಟ್ಟಿ ಕುಂಡಾಜೆ ಆರಂಬೋಡಿ, ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಆರಂಬೊಡಿ, ಸಲಹೆಗರಾರಾಗಿ ಸೀತಾರಾಮ ರೈ ಪೆರಿಂಜೆ , ಸಂದೀಪ್ ರೈ ಆರಂಬೊಡಿ, ಸದಸ್ಯರಾಗಿ ಸುಧಾಕರ ಶೆಟ್ಟಿ ಹೊಸಂಗಡಿ, ರವಿಚಂದ್ರ ಶೆಟ್ಟಿ ಬಡೆಕೋಡಿ, ಶಿವರಾಮ ಶೆಟ್ಟಿ ಕುಕ್ಕೇಡಿ, ಅರವಿಂದ ಶೆಟ್ಟಿ, ಕರಿಮಣೇಲು ಚರಣಕುಮಾರ್ ಶೆಟ್ಟಿ ಕರಿಮಣೇಲು ಆಯ್ಕೆಯಾದರು.

Related posts

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ಅಟ್ಲಾಜೆ ಸ.ಕಿ.ಪ್ರಾ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

Suddi Udaya

ಸೆ.20-22: ಮಂಗಳೂರು- ಉಡುಪಿಯಲ್ಲಿ ಬಿಗ್ ಬ್ರಾಂಡ್ಸ್ ಎಕ್ಸ್ಪೋ 2024: ಒಂದೇ ಸೂರಿನಡಿಯಲ್ಲಿ 120 ಕ್ಕೂ ಹೆಚ್ಚಿನ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು

Suddi Udaya

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya
error: Content is protected !!