25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

ಕನ್ಯಾಡಿ : ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರ ಕನ್ಯಾಡಿಯಲ್ಲಿ ಅ.3ರಿಂದ 12ರವರೆಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್‌ನಲ್ಲಿ ಪ್ರತಿಷ್ಠಾಪನೆಗೊಂಡಿರುವ ಮಹಾಶಕ್ತಿ ಸ್ವರೂಪಿಣಿಯರಾದ ‘ನವದುರ್ಗೆ’ಯವರ ದಿವ್ಯ ಸಾನಿಧ್ಯದಲ್ಲಿ ನವರಾತ್ರಿ ವಿಶೇಷ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿಯಲ್ಲಿ ನಡೆಯಲಿದೆ.

ಅ.3ರಂದು ಶೈಲಪುತ್ರಿ ದೇವಿ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಅನ್ನಛತ್ರ ವಿಶೇಷ ಪೂಜೆ, ಅ.4ರಂದು ಬ್ರಾಹ್ಮಣಿ ದೇವಿಗೆ ವಿಶೇಷ ಪೂಜೆ, ಅ.5ರಂದು ಚಂದ್ರಘಂಟಾ ದೇವಿಗೆ ವಿಶೇಷ ಪೂಜೆ, ಅ.6 ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಪೂಜೆ, ಅ.7ರಂದು ಸ್ಕಂದಮಾತ ದೇವಿಗೆ ಮತ್ತು ಶ್ರೀದುರ್ಗಾ ಪರಮೇಶ್ವರಿ ವಿಶೇಷ ಪೂಜೆ, ಚಂಡಿಕಾ ಹೋಮ, ಅ.8ರಂದು ಕಾತ್ಯಾಯಿನಿ ದೇವಿಗೆ ವಿಶೇಷ ಪೂಜೆ, ಅ.9ರಂದು ಕಾಳರಾತ್ರಿ ದೇವಿಗೆ ವಿಶೇಷ ಪೂಜೆ, ಅ.10ರಂದು ಮಹಾಗೌರಿ ದೇವಿಗೆ ವಿಶೇಷ ಪೂಜೆ, ಅ.11ರಂದು ಸಿದ್ದಿದಾತ್ರಿ ದೇವಿಗೆ ವಿಶೇಷ ಪೂಜೆ, ಅ.12ರಂದು ವಿಜಯದಶಮಿ ವಿಶೇಷ ಪೂಜೆ, ಆಯುಧ ಪೂಜೆ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕನ್ಯಾಡಿ 1 ಸ.ಹಿ.ಪ್ರಾ. ಶಾಲೆಯಲ್ಲಿ ನಲಿಕಲಿ ಕೊಠಡಿಯ ಉದ್ಘಾಟನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಶಿಶಿಲ: ಗುಂಡಿಗಾಡು ನಿವಾಸಿ ದೇಜಮ್ಮ ನಿಧನ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya
error: Content is protected !!