25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

ಕನ್ಯಾಡಿ : ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರ ಕನ್ಯಾಡಿಯಲ್ಲಿ ಅ.3ರಿಂದ 12ರವರೆಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್‌ನಲ್ಲಿ ಪ್ರತಿಷ್ಠಾಪನೆಗೊಂಡಿರುವ ಮಹಾಶಕ್ತಿ ಸ್ವರೂಪಿಣಿಯರಾದ ‘ನವದುರ್ಗೆ’ಯವರ ದಿವ್ಯ ಸಾನಿಧ್ಯದಲ್ಲಿ ನವರಾತ್ರಿ ವಿಶೇಷ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿಯಲ್ಲಿ ನಡೆಯಲಿದೆ.

ಅ.3ರಂದು ಶೈಲಪುತ್ರಿ ದೇವಿ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಅನ್ನಛತ್ರ ವಿಶೇಷ ಪೂಜೆ, ಅ.4ರಂದು ಬ್ರಾಹ್ಮಣಿ ದೇವಿಗೆ ವಿಶೇಷ ಪೂಜೆ, ಅ.5ರಂದು ಚಂದ್ರಘಂಟಾ ದೇವಿಗೆ ವಿಶೇಷ ಪೂಜೆ, ಅ.6 ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಪೂಜೆ, ಅ.7ರಂದು ಸ್ಕಂದಮಾತ ದೇವಿಗೆ ಮತ್ತು ಶ್ರೀದುರ್ಗಾ ಪರಮೇಶ್ವರಿ ವಿಶೇಷ ಪೂಜೆ, ಚಂಡಿಕಾ ಹೋಮ, ಅ.8ರಂದು ಕಾತ್ಯಾಯಿನಿ ದೇವಿಗೆ ವಿಶೇಷ ಪೂಜೆ, ಅ.9ರಂದು ಕಾಳರಾತ್ರಿ ದೇವಿಗೆ ವಿಶೇಷ ಪೂಜೆ, ಅ.10ರಂದು ಮಹಾಗೌರಿ ದೇವಿಗೆ ವಿಶೇಷ ಪೂಜೆ, ಅ.11ರಂದು ಸಿದ್ದಿದಾತ್ರಿ ದೇವಿಗೆ ವಿಶೇಷ ಪೂಜೆ, ಅ.12ರಂದು ವಿಜಯದಶಮಿ ವಿಶೇಷ ಪೂಜೆ, ಆಯುಧ ಪೂಜೆ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya
error: Content is protected !!