July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

ಕನ್ಯಾಡಿ : ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರ ಕನ್ಯಾಡಿಯಲ್ಲಿ ಅ.3ರಿಂದ 12ರವರೆಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್‌ನಲ್ಲಿ ಪ್ರತಿಷ್ಠಾಪನೆಗೊಂಡಿರುವ ಮಹಾಶಕ್ತಿ ಸ್ವರೂಪಿಣಿಯರಾದ ‘ನವದುರ್ಗೆ’ಯವರ ದಿವ್ಯ ಸಾನಿಧ್ಯದಲ್ಲಿ ನವರಾತ್ರಿ ವಿಶೇಷ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿಯಲ್ಲಿ ನಡೆಯಲಿದೆ.

ಅ.3ರಂದು ಶೈಲಪುತ್ರಿ ದೇವಿ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಅನ್ನಛತ್ರ ವಿಶೇಷ ಪೂಜೆ, ಅ.4ರಂದು ಬ್ರಾಹ್ಮಣಿ ದೇವಿಗೆ ವಿಶೇಷ ಪೂಜೆ, ಅ.5ರಂದು ಚಂದ್ರಘಂಟಾ ದೇವಿಗೆ ವಿಶೇಷ ಪೂಜೆ, ಅ.6 ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಪೂಜೆ, ಅ.7ರಂದು ಸ್ಕಂದಮಾತ ದೇವಿಗೆ ಮತ್ತು ಶ್ರೀದುರ್ಗಾ ಪರಮೇಶ್ವರಿ ವಿಶೇಷ ಪೂಜೆ, ಚಂಡಿಕಾ ಹೋಮ, ಅ.8ರಂದು ಕಾತ್ಯಾಯಿನಿ ದೇವಿಗೆ ವಿಶೇಷ ಪೂಜೆ, ಅ.9ರಂದು ಕಾಳರಾತ್ರಿ ದೇವಿಗೆ ವಿಶೇಷ ಪೂಜೆ, ಅ.10ರಂದು ಮಹಾಗೌರಿ ದೇವಿಗೆ ವಿಶೇಷ ಪೂಜೆ, ಅ.11ರಂದು ಸಿದ್ದಿದಾತ್ರಿ ದೇವಿಗೆ ವಿಶೇಷ ಪೂಜೆ, ಅ.12ರಂದು ವಿಜಯದಶಮಿ ವಿಶೇಷ ಪೂಜೆ, ಆಯುಧ ಪೂಜೆ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya
error: Content is protected !!