25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಲಾ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಹಾಗೂ ಗುಂಪುಗಾಯನ ಹಾಡಲಾಯಿತು. ಶಿಕ್ಷಕಿ ಶೋಭಿತ ದಿನದ ಮಹತ್ವದ ಕುರಿತು ಭಾಷಣ ಮಾಡಿದರು.

ಶಾಲಾ ಸ್ವಚ್ಛತೆಯಲ್ಲಿ ಸ್ವಚ್ಛತಾ ಸೇನಾನಿಗಳಾದ ಶ್ರೀಮತಿ ಕವಿತ, ಶ್ರೀಮತಿ ಗುಣಾವತಿ ಹಾಗೂ ಶ್ರೀಮತಿ ಸುಮಾ ಇವರನ್ನು ಸನ್ಮಾನಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿ ಅವನಿ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!