ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

ಉಜಿರೆ : ಗಾಂಧೀಜಿಯವರ ತತ್ವಗಳು ನಶಿಸಿ ಹೋಗಿವೆ ಆದರೆ ಅವರ ಕೆಲವು ತತ್ವಗಳು ಇವತ್ತಿಗೂ ಪಾಲಿಸುತ್ತಾರೆ ಸತ್ಯವನ್ನು ಹೇಳಬೇಕು ,ಸರಳವಾಗಿರಬೇಕು, ನಮ್ಮ ಕೆಲಸವನ್ನು ನಾವೇ ಮಾಡಬೇಕು ಒಂದು ಕೆನ್ನೆಗೆ ಒಡೆದಾಗ ಇನ್ನೊಂದು ಕೆನ್ನೆ ತೋರಿಸಬೇಕು ಎಂದು ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ತಿಳಿಸಿದರು.


ಅವರು ಅ. 2 ರಂದು ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿಧ್ಯಾರ್ಥಿನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ನಡೆದ ಗಾಂಧೀಜಿಜಯಂತಿ ಕಾರ್ಯಕ್ರಮದಲ್ಲಿ ಪುಷ್ಪನಮನ ಮಾಡಿ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜರವರು ಮಾತನಾಡಿ ಕೆಲವನ್ನು ನೋಡುವುದರ ಮೂಲಕ ಕಲಿಯಬೇಕು ಕೆಲವನ್ನು ಮಾಡುವುದರ ಮೂಲಕ ಕಲಿಯಬೇಕು. ಮಾರ್ಕ್ಸ್ ಗಿಂತ ರಿಮಾರ್ಕ್ ಇಲ್ಲದೆ ಬದುಕುವುದು ಉತ್ತಮ.
ಇತ್ತಿಚೀನ ದಿನಗಳಲ್ಲಿ ಮಕ್ಕಳಿಗೆ ಶಿಕ್ಷಣ ದ ಜೊತೆಗೆ ಜೀವನ ಶಿಕ್ಷಣ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ರೆಸಿಡೆನ್ಸಿಯಲ್ ಕಾಲೇಜಿನ ಪಾಂಶುಪಾಲರಾದ ಸುನಿಲ್ ಪಂಡಿತ್ ಸ್ವಾಗತಿಸಿ ರತ್ನಮಾನಸದ ಅದ್ಯಪಕರಾದ ರವಿಚಂದ್ರರವರು ಧನ್ಯವಾದ ಸಲ್ಲಿಸಿದರು.


ಕಾರ್ಯಕ್ರಮದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಪಾಲಕಾರದ ವಿಶ್ವನಾಥ ಹಾಗೂ ಶಿಕ್ಷಕರಾದ ಅಕಿಲ್ ,ರೋಷನ್ ,ಉಮೇಶ್ ಮತ್ತು ರತ್ನಮಾನಸ ದ ಶಿಕ್ಷಕರಾದ ಉದಯರಾಜ್ ,ದೀಪಕ್ ಕೆ ಉಪಸ್ಥಿತರಿದ್ದರು.

Related posts

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶ್ರೀಉಮಾಮಹೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ: ಬ್ರಹ್ಮಕಲಶಾಭಿಷೇಕ

Suddi Udaya

ನಾರಾವಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya
error: Content is protected !!