September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಲಾಯಿಲ ಪಡ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಶಿಕ್ಷಕಿ ಶ್ರೀಮತಿ ರಾಜೇಶ್ವರಿ ಬಿ.ಎಸ್ ಇವರು ಆಗಮಿಸಿ ಮಕ್ಕಳಿಗೆ ಕುತೂಹಲಕಾರಿಯಾದ ಕಥೆ ಹಾಗೂ ಅಭಿನಯ ಗೀತೆಗಳೊಂದಿಗೆ ಕಲಿಕೆಯ ಬಗ್ಗೆ ಪ್ರಾಯೋಗಿಕವಾಗಿ ಮಾಹಿತಿ ನೀಡಿದರು.

ಒಂದು ಹಾಗೂ ಎರಡನೇ ತರಗತಿಯ ಸಂಯೋಜಕಿ ಶಮೀಮ್ ಬಾನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಪೌಲಿನ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಡುಪಿ ಜಿಲ್ಲಾ ಸಮಾವೇಶ 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ನಾರಾವಿ ಸಂತ ಪೌಲ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!