April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

ಕಣಿಯೂರು : ಗ್ರಾಮ ಪಂಚಾಯತ್ ಕಣಿಯೂರು ಸಭಾಂಗಣದಲ್ಲಿ ಗಾಂಧಿ ಜಯಂತಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಯಿತು ಹಾಗೂ ಸ್ವಚ್ಛತಾ ಹೀ ಸೇವಾ ಪ್ರತಿಜ್ಞಾವಿಧಿ ಬೋಧನೆ ಮತ್ತು ಸ್ವಚ್ಛತಾ ಕಾರ್ಯಕ್ರಮ ಹಾಗೂ ಸ್ವಚ್ಛತೆಯೇ ಸೇವಾ ಆಂದೋಲನ ಕಾರ್ಯಕ್ರಮದಡಿ ಯಲ್ಲಿ ಕಸ ವಿಲೇಯವರಿಗೆ ಚಾಲನೆ ನೀಡಲಾಯಿತು.

ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 2025-26 ನೇ ಸಾಲಿನ ಕಾಮಗಾರಿ ಗಳ ಅರ್ಜಿಸಲ್ಲಿಸುವ ಕುರಿತು ತಿಳಿಸಲಾಯಿತು..ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಗಾಯತ್ರಿ, ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸುಮತಿ ಬೆಂಗಾಯಿ, ಸಂಜೀವಿನಿ ಒಕ್ಕೂಟ ಮೇಲ್ವಿಚಾರಕರಾದ ಶ್ರೀಮತಿ ರತ್ನಾವತಿ, ಶ್ರೀಮತಿ ಲೋಕಮ್ಮ, ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರದೀಪ್ ನಾಯ್ಕ, ಉಮೇಶ್ ನಾಯ್ಕ, ಶ್ರೀಮತಿ ಲಕ್ಷ್ಮೀ, ವಿ.ಆರ್.ಡಬ್ಲು, ಚಿರಂಜೀವಿ ಶೆಟ್ಟಿ, ಶ್ರೀಮತಿ ಸುನಂದ, ಹಾಜರಿದ್ದರು.

Related posts

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

Suddi Udaya

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya
error: Content is protected !!