September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಕುವೆಟ್ಟು: ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ವಹಿಸಿದ್ದರು, ಎಸ್‌ಡಿಎಂಸಿ ಸದಸ್ಯರು, ಅಧ್ಯಾಪಕ ವೃಂದದವರು ಭಾಗವಹಿಸಿದರು.

ಸಾಮೂಹಿಕ ಪ್ರಾರ್ಥನೆಯನ್ನು ಮಾಡಿ ರಘುಪತಿ ರಾಘವ ಗೀತೆಯನ್ನು ಹಾಡಿಸಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ಗಾಂಧೀಜಿಯವರ ಬಗ್ಗೆ ಜಿಪಿಟಿ ಅಧ್ಯಾಪಕ ಕಿರಣ್ ಎಸ್ ಪಿ ತಿಳಿಸಿದರು, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಸ್ವಾಗತಿಸಿ, ಸಹ ಶಿಕ್ಷಕಿ ದವಲಾ ಕಾರ್ಯಕ್ರಮ ನಿರೂಪಿಸಿ, ಜಿಪಿಟಿ ಆಧ್ಯಾಪಕಿ ಶಶಿಕಲಾ ವಂದಿಸಿದರು‌.

Related posts

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

Suddi Udaya
error: Content is protected !!