23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ರವರ ಜನುಮ ದಿನದ ಶುಭ ಸಂದರ್ಭದಲ್ಲಿ ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಗೌರವಿಸಿ ಶುಭ ಹಾರೈಸಲಾಯಿತು.


ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷ ರಾಜೇಶ್ ರಾವ್, ಉಪಾಧ್ಯಕ್ಷ ಅರುಣ್ ನಾಯ್ಕ್ ,ಕಾರ್ಯದರ್ಶಿ ಗಣೇಶ್ ಬಜಿಲ, ಸಹ ಕಾರ್ಯದರ್ಶಿ ವಿದ್ಯಾಧರ್ ರೈ ಪಜಿರಡ್ಕ, ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಗೋವಿಂದ ಸುವರ್ಣ, ಅಧ್ಯಕ್ಷ ಅವಿನಾಶ್ ಶೆಟ್ಟಿ , ಖಜಾಂಚಿ ಮಹಾಬಲ ನಾಯ್ಕ್ , ಸಮಿತಿ ಸದಸ್ಯರುಗಳಾದ ಅಮಿತ್ ನೀರಚಿಲುಮೆ, ದೀಕ್ಷಿತ್ ಕನ್ಯಾಡಿ, ಸುದರ್ಶನ್ ಕೆ ವಿ ಕನ್ಯಾಡಿ ಉಪಸ್ಥಿತರಿದ್ದರು.

Related posts

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!