ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya

/05/nisarga-curtain-online-advt-copy.jpg"/>

ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ರವರ ಜನುಮ ದಿನದ ಶುಭ ಸಂದರ್ಭದಲ್ಲಿ ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಗೌರವಿಸಿ ಶುಭ ಹಾರೈಸಲಾಯಿತು.


ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷ ರಾಜೇಶ್ ರಾವ್, ಉಪಾಧ್ಯಕ್ಷ ಅರುಣ್ ನಾಯ್ಕ್ ,ಕಾರ್ಯದರ್ಶಿ ಗಣೇಶ್ ಬಜಿಲ, ಸಹ ಕಾರ್ಯದರ್ಶಿ ವಿದ್ಯಾಧರ್ ರೈ ಪಜಿರಡ್ಕ, ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಗೋವಿಂದ ಸುವರ್ಣ, ಅಧ್ಯಕ್ಷ ಅವಿನಾಶ್ ಶೆಟ್ಟಿ , ಖಜಾಂಚಿ ಮಹಾಬಲ ನಾಯ್ಕ್ , ಸಮಿತಿ ಸದಸ್ಯರುಗಳಾದ ಅಮಿತ್ ನೀರಚಿಲುಮೆ, ದೀಕ್ಷಿತ್ ಕನ್ಯಾಡಿ, ಸುದರ್ಶನ್ ಕೆ ವಿ ಕನ್ಯಾಡಿ ಉಪಸ್ಥಿತರಿದ್ದರು.

Leave a Comment

error: Content is protected !!