25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನಗಳನ್ನು ಸಲ್ಲಿಸುವುದರ ಮೂಲಕ ಆಚರಣೆ ಮಾಡಲಾಯಿತು. ಮುಖ್ಯೋಪಾಧ್ಯಾ ಯರು ಗಾಂಧೀ ಜಯಂತಿ ಬಗ್ಗೆ ಮಾಹಿತಿಯನ್ನು ನೀಡಿದರು.


ಮಕ್ಕಳಿಂದ ಭಜನೆಗಳನ್ನು ಹಾಡಿಸಲಾಯಿತು. ನಂತರ ಶಾಲಾ ಮಕ್ಕಳಿಂದ ಶಾಲಾ ಆವರಣವನ್ನು ಸ್ವಚ್ಛ ಗೊಳಿಸಲಾಯಿತು.

Related posts

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya
error: Content is protected !!