September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

ನಾವೂರು : ಮಹಾತ್ಮಾ ಗಾಂಧೀಜಿಯವರ ಜನ್ಮ ದಿನಾಚರಣೆಯ ಅಂಗವಾಗಿ ನಾವೂರು ಗ್ರಾಮ‌ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.

ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ ಸಮಾರೋಪ ಕಾರ್ಯಕ್ರಮ ನಡೆಯಿತು. ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ನ ಅಧ್ಯಕ್ಷೆ ಸುನಂದ, ಉಪಾಧ್ಯಕ್ಷೆ ಮಮತ, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತೃಪ್ತಿ ಸಂಜೀವಿನಿ ಒಕ್ಕೂಟದ ಸದಸ್ಯರು, ವಿಆರ್ ಡಬ್ಲ್ಯೂ,, ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು

Related posts

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ

Suddi Udaya

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

Suddi Udaya

ಬೆಳ್ತಂಗಡಿ ಜೆಸಿಐ ವತಿಯಿಂದ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಕುಮಾರ್ ಜೈನ್ ರಿಗೆ ಅಭಿನಂದನೆ

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!