26.7 C
ಪುತ್ತೂರು, ಬೆಳ್ತಂಗಡಿ
June 8, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ಗೃಹ ರಕ್ಷಕ ಘಟಕದಸಿಬ್ಬಂದಿಗ ಳಿಂದ ಸ್ವಚ್ಛತಾ ಕಾರ್ಯಕ್ರಮ ಮೂಲಕ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ: ಗಾಂಧಿ ಜಯಂತಿಯ ಅಂಗವಾಗಿ ಬೆಳ್ತಂಗಡಿ ಗೃಹ ರಕ್ಷಕ ಘಟಕದ ಸಿಬ್ಬಂದಿಗಳು ಗಾಂಧೀಜಿಯವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಚರಿಸಿದರು.

ತಾಲೂಕು ಪಂಚಾಯತ್ ವಟಾರದಲ್ಲಿ ಗೃಹರಕ್ಷಕ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯವನ್ನು ನೇರವೇರಿಸಿದರು. ಘಟಕಾಧಿಕಾರಿ ಜಯಾನಂದ ಲಾಯಿಲ ಇವರ ಮಾಗ೯ದಶ೯ನದಲ್ಲಿ ಈ ಕಾಯ೯ಕ್ರಮ ನಡೆಯಿತು.

Related posts

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವ ಗೆಳೆಯರ ಬಳಗ (ರಿ.)ನವ್ಯಶ್ರೀ ಯುವತಿ ಮಂಡಲ (ರಿ.) ಇದರ ಆಶ್ರಯದಲ್ಲಿ 29 ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವ

Suddi Udaya

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya

ಕರ್ನಾಟಕ ಸೀರೋ‌‌ ಮಲಬಾರ್ ಕ್ಯಾಥೊಲಿಕ್ ಅಸೋಸಿಯೇಷನ್ (ಕೆ‌ಎಸ್‌ಎಮ್‌ಸಿಎ) ವತಿಯಿಂದ ಕಾರ್ಗಿಲ್ ವಿಜಯ ದಿವಸ ನಿವೃತ್ತ ಯೋಧರಿಗೆ ಸನ್ಮಾನ

Suddi Udaya

ಎಸ್‌ಡಿಪಿಐ ಮೂರುಗೋಳಿ ಬ್ರಾಂಚ್ ಸಮಿತಿಯಿಂದ ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ

Suddi Udaya
error: Content is protected !!