September 6, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ಗೃಹ ರಕ್ಷಕ ಘಟಕದಸಿಬ್ಬಂದಿಗ ಳಿಂದ ಸ್ವಚ್ಛತಾ ಕಾರ್ಯಕ್ರಮ ಮೂಲಕ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ: ಗಾಂಧಿ ಜಯಂತಿಯ ಅಂಗವಾಗಿ ಬೆಳ್ತಂಗಡಿ ಗೃಹ ರಕ್ಷಕ ಘಟಕದ ಸಿಬ್ಬಂದಿಗಳು ಗಾಂಧೀಜಿಯವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಚರಿಸಿದರು.

ತಾಲೂಕು ಪಂಚಾಯತ್ ವಟಾರದಲ್ಲಿ ಗೃಹರಕ್ಷಕ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯವನ್ನು ನೇರವೇರಿಸಿದರು. ಘಟಕಾಧಿಕಾರಿ ಜಯಾನಂದ ಲಾಯಿಲ ಇವರ ಮಾಗ೯ದಶ೯ನದಲ್ಲಿ ಈ ಕಾಯ೯ಕ್ರಮ ನಡೆಯಿತು.

Related posts

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಸೋಣಂದೂರು ಶಾಲೆಗೆ ಲ್ಯಾಪ್‌ಟಾಪ್ ಕೊಡುಗೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!