July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಆಚರಿಸಲಾಯಿತು.

ಈ ವೇಳೆ ತಾಲೂಕು ಕಚೇರಿಯ ಸುತ್ತಮುತ್ತ ಸ್ಚಚ್ಛತಾ ಕಾರ್ಯವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾಲೂಕು ಸಹಕಾರಿ ಸಂಘದ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ – ಮುಂಡಾಜೆ ಸಂಪರ್ಕ ರಸ್ತೆಯಲ್ಲಿ 3 ನೂತನ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಕನ್ಯಾಡಿ 2 ಸ.ಉ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಉಚಿತ ದಂತ ತಪಾಸಣೆ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya
error: Content is protected !!