25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್, ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ” ಅ.2 ರಂದು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆಯಿತು.

ಈ ವೇಳೆ ಪ್ಲಾಸ್ಟಿಕ್ ಮುಕ್ತ ಕರಪತ್ರ ಬಿಡುಗಡೆ ಮತ್ತು ಗಿಡ ನೆಡುವ ಮೂಲಕ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ದೇವದಾಸ್ ಶೆಟ್ಟಿ, ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್ ಲೋಬೊ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಧನಂಜಯ್ ಕುಮಾರ್, ಸೀನಿಯರ್ ಮಂಜುಶ್ರೀ ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ವರ್ತಕರ ಸಂಘದ ಉಪಾಧ್ಯಕ್ಷ ಶಶಿಧರ ಪೈ, ರೋಟರಿ ಯಶವಂತ ಪಟವರ್ಧನ್, ರಾಜಕೇಸರಿ ಸ್ಥಾಪಕ ಅಧ್ಯಕ್ಷ ದೀಪಕ್ ಜಿ, ಲಯನ್ಸ್ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಪಟ್ಟಣ ಪಂಚಾಯತ್ ಇಂಜಿನಿಯರ್ ಮಹಾವೀರ ಅರಿಗ ಮತ್ತು ಸಿಬ್ಬಂದಿ ವರ್ಗ, ಸೀನಿಯರ್ ಮಂಜುಶ್ರೀ ಜೇಸಿ ನ ಸದಸ್ಯರು, ಲಯನ್ಸ್ ಕ್ಲಬ್ ಸದಸ್ಯರು, ವರ್ತಕರ ಸಂಘದ ಸದಸ್ಯರು, ರಾಜ ಕೇಸರಿ ಸಂಘಟನೆ ಸದಸ್ಯರು ಉಪಸ್ಥಿತರಿದ್ದರು.

ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್ ಸ್ವಾಗತಿಸಿ, ಲಯನ್ಸ್ ಮಾಜಿ ಪ್ರಾಂತ್ಯ ಅಧ್ಯಕ್ಷ ವಸಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
error: Content is protected !!