March 7, 2026
Uncategorized

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿರುವ 25 ವಿಕಲಚೇತನರ ಆಧಾರ್ ಕಾರ್ಡ್ ಗಳಲ್ಲಿ ತಾಂತ್ರಿಕ ದೋಷಗಳನ್ನು ಸರಿ ಪಡಿಸದೆ ಸಂಬಂದಿಸಿದ ಫಲಾನುಭವಿಗಳಿಗೆ ಸರಕಾರದ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಪಡೆಯಲು ಸಮಸ್ಯೆ ಆಗುತ್ತಿದ್ದ ಹಿನ್ನಲೆಯಿಂದ ಮತ್ತು ಈ ವಿಕಲಚೇತನರು ಮಲಗಿದ್ದಲ್ಲೆ ಇರುವುದರಿಂದ ಈ ಪಲಾನುಭವಿಗಳು ಆಧಾರ್ ಕೇಂದ್ರಕ್ಕೆ ಬಂದು ಆಧಾರ್ ಕಾರ್ಡ್ ನ ಸಮಸ್ಯೆ ಗಳನ್ನು ಸರಿ ಪಡಿಸಲು ಆಸಾಧ್ಯವಾಗಿರುವುದರಿಂದ ಇವರಿಗಾಗಿ ಒಂದು ತಂಡವನ್ನು ರಚನೆ ಮಾಡುವ ಮೂಲಕ ಸಂಬಂಧಿಸಿದವರ ಮನೆ ಬೇಟಿ ಮಾಡಿ ಪೂರ್ಣ ಪ್ರಮಾಣದಲ್ಲಿ ಆಧಾರ್ ನೀಡುವ ಅಭಿಯಾನ ಮಾಡುವಂತೆ ಮಾಡಲು ಬೆಳ್ತಂಡಿ ತಾಲೂಕಿನ ವಿಕಲಚೇತನರ ಮೇಲ್ವಿಚಾರಕ (ಎಂ.ಆರ್.ಡಭ್ಯೂ)ರವರಾದ ಶ್ರೀ ಜೋನ್ ಬ್ಯಾಪ್ಟಿಸ್ಟ್ ರವರು ಮಾನ್ಯ ಜಿಲ್ಲಾಧಿಕಾರಿ ಯವರಲ್ಲಿ ವಿಕಲಚೇತನರ ಆಧಾರ್ ಕಾರ್ಡ್ ಸಮಸ್ಯೆಯನ್ನು ವಿವರಿಸಿ ದಿನಾಂಕ 01.10.2024 ರಂದು ಮನವಿಯನ್ನು ನೀಡಿದರು ಈ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ವಿ.ಆರ್.ಡಭ್ಲ್ಯೂ ರವರುಗಳಾದ ಶ್ರೀ ವಿಪುಲ್, ಗ್ರಾಮ ಪಂಚಾಯತ್, ಉಜಿರೆ ಹಾಗೂ ಚಿರಂಜೀವಿ, ಗ್ರಾಮ ಪಂಚಾಯತ್ ಕಣಿಯೂರು ಇವರಿಬ್ಬರು ಕೂಡ ಜೊತೆಯಲ್ಲಿದ್ದುಕೊಂಡು ಸಹಕರಿಸಿದರು.

Related posts

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಆಹಾರ ತಯಾರಿಕೆ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಇನ್ನೆರಡು ದಿನಗಳಲ್ಲಿಆದೇಶ : ಸಚಿವ ದಿನೇಶ್ ಗುಂಡೂರಾವ್

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya

ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!