July 24, 2026
Uncategorized

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿರುವ 25 ವಿಕಲಚೇತನರ ಆಧಾರ್ ಕಾರ್ಡ್ ಗಳಲ್ಲಿ ತಾಂತ್ರಿಕ ದೋಷಗಳನ್ನು ಸರಿ ಪಡಿಸದೆ ಸಂಬಂದಿಸಿದ ಫಲಾನುಭವಿಗಳಿಗೆ ಸರಕಾರದ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಪಡೆಯಲು ಸಮಸ್ಯೆ ಆಗುತ್ತಿದ್ದ ಹಿನ್ನಲೆಯಿಂದ ಮತ್ತು ಈ ವಿಕಲಚೇತನರು ಮಲಗಿದ್ದಲ್ಲೆ ಇರುವುದರಿಂದ ಈ ಪಲಾನುಭವಿಗಳು ಆಧಾರ್ ಕೇಂದ್ರಕ್ಕೆ ಬಂದು ಆಧಾರ್ ಕಾರ್ಡ್ ನ ಸಮಸ್ಯೆ ಗಳನ್ನು ಸರಿ ಪಡಿಸಲು ಆಸಾಧ್ಯವಾಗಿರುವುದರಿಂದ ಇವರಿಗಾಗಿ ಒಂದು ತಂಡವನ್ನು ರಚನೆ ಮಾಡುವ ಮೂಲಕ ಸಂಬಂಧಿಸಿದವರ ಮನೆ ಬೇಟಿ ಮಾಡಿ ಪೂರ್ಣ ಪ್ರಮಾಣದಲ್ಲಿ ಆಧಾರ್ ನೀಡುವ ಅಭಿಯಾನ ಮಾಡುವಂತೆ ಮಾಡಲು ಬೆಳ್ತಂಡಿ ತಾಲೂಕಿನ ವಿಕಲಚೇತನರ ಮೇಲ್ವಿಚಾರಕ (ಎಂ.ಆರ್.ಡಭ್ಯೂ)ರವರಾದ ಶ್ರೀ ಜೋನ್ ಬ್ಯಾಪ್ಟಿಸ್ಟ್ ರವರು ಮಾನ್ಯ ಜಿಲ್ಲಾಧಿಕಾರಿ ಯವರಲ್ಲಿ ವಿಕಲಚೇತನರ ಆಧಾರ್ ಕಾರ್ಡ್ ಸಮಸ್ಯೆಯನ್ನು ವಿವರಿಸಿ ದಿನಾಂಕ 01.10.2024 ರಂದು ಮನವಿಯನ್ನು ನೀಡಿದರು ಈ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ವಿ.ಆರ್.ಡಭ್ಲ್ಯೂ ರವರುಗಳಾದ ಶ್ರೀ ವಿಪುಲ್, ಗ್ರಾಮ ಪಂಚಾಯತ್, ಉಜಿರೆ ಹಾಗೂ ಚಿರಂಜೀವಿ, ಗ್ರಾಮ ಪಂಚಾಯತ್ ಕಣಿಯೂರು ಇವರಿಬ್ಬರು ಕೂಡ ಜೊತೆಯಲ್ಲಿದ್ದುಕೊಂಡು ಸಹಕರಿಸಿದರು.

Related posts

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ರೇಷ್ಮೆರೋಡ್ ಬಳಿಯ ಪೆಟ್ರೋಲ್ ಗುಣಮಟ್ಟ ಅಸಮಪ೯ಕ ಆರೋಪ : ರಿಕ್ಷಾ ಚಾಲಕರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಬೆಳ್ತಂಗಡಿ ಪಿಡಬ್ಲ್ಯೂಡಿ ಪ್ರಥಮ ಸಹಾಯಕ ನರೇಂದ್ರ ಭಟ್ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ

Suddi Udaya

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya
error: Content is protected !!