25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿ ಆಚರಣೆ

ಗುರುವಾಯನಕೆರೆ: ಅ. 2ರಂದು ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಗಾಂಧಿಜೀ ಅವರ ಭಾವ ಚಿತ್ರದೊಂದಿಗೆ ದೀಪ ಪ್ರಜ್ವಲನ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮವನ್ನು ಶೈಕ್ಷಣಿಕ ನಿರ್ದೇಶಕರು ಗಂಗಾಧರ ಇ ಮಂಡಗಳಲೆ, ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ, ಪ್ರಾಂಶುಪಾಲರು ಅರುಣ್ ಕ್ಯಾಸ್ಟಲಿನೊ, ಉಪಪ್ರಾಂಶುಪಾಲರು ಜಯೇಂದ್ರ ಬಂದ್ಯಾನ್ ಮತ್ತು ವಿದ್ಯಾರ್ಥಿಗಳು ನೆರವೇರಿಸಿದರು.
ಗಾಂಧಿ ಜೀವನ ತತ್ವ ಮತ್ತು ದೇಶ ಅಭ್ಯುದಯದಲ್ಲಿ ವಿದ್ಯಾರ್ಥಿಗಳ ವೈಯಕ್ತಿಕ ತತ್ವದ ಕುರಿತು ಶಿಕ್ಷಣ ನಿರ್ದೇಶಕರು ಮಾತನಾಡಿದರು. ನಂತರ ಗಾಂಧಿ ಸ್ಮ್ರತಿ ಹಾಗೂ ವಿವಿಧ ದೇಶಭಕ್ತಿ ಗೀತೆಗಳನ್ನು ವಿದ್ಯಾರ್ಥಿಗಳು ಮತ್ತು ಕಾಲೇಜಿನ ಬೋಧಕ ಹಾಗೂ ಬೋಧಕೇತರ ವಗ೯ದವರು ನೆಲದಲ್ಲಿ ಅಸೀನರಾಗಿ 1 ಗಂಟೆಯ ವರೆಗೆ ಹಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರು ನೀಲಕಂಠ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಪದ್ಮುಂಜ ಸರಕಾರಿ ಪ. ಪೂ. ಕಾಲೇಜಿಗೆ ಶೇ. 86.04 ಫಲಿತಾಂಶ

Suddi Udaya

ಉಜಿರೆ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya
error: Content is protected !!