23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ಇದರ ಮೊದಲ ಹಂತದ ಸಭೆಯು ನಡೆಯಿತು.

ಸಭೆಯಲ್ಲಿ ಪಂದ್ಯಾಟದ ಪೂರ್ವಭಾವಿಯಾಗಿ ಡಿ.1 ರಂದು ಬಿಡ್ಡಿಂಗ್ ಪ್ರಕ್ರಿಯೆಯನ್ನು ನಡೆಸಿ, ಪಂದ್ಯಾಟವು ಡಿಸೆಂಬರ್ 28 ಹಾಗೂ 29 ರಂದು ಇಂದಿರಾಗಾಂಧಿ ಕ್ರೀಡಾಂಗಣ ಕುಕ್ಕೇಡಿಯಲ್ಲಿ ನಡೆಸಲಾಗುವುದು, ಒಟ್ಟು 12 ತಂಡಗಳ ಪಂದ್ಯಾಟ ನಡೆಸುವುದರ ಬಗ್ಗೆ ತೀರ್ಮಾಣಿಸಲಾಯಿತು.

ಈ ವೇಳೆ ನೂತನವಾಗಿ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ರವಿ ಉಳ್ತುರು, ಅಧ್ಯಕ್ಷರಾಗಿ ರೂಪೇಶ್. ಕೆ, ಕಾರ್ಯದರ್ಶಿಯಾಗಿ ಸಂದೀಪ್ ಆಚಾರ್ಯ, ಉಪಾಧ್ಯಕ್ಷರಾಗಿ ನವೀನ್ ಕೋಟ್ಯಾನ್, ಮಣಿ ಬಸವಗುಡಿ, ಜೊತೆ ಕಾರ್ಯದರ್ಶಿಯಾಗಿ ಚರಣ್ ರನ್ನಡಿ, ಆಕ್ಷಿತ್ ವೇಣೂರು, ಕೋಶಾಧಿಕಾರಿಯಾಗಿ ಸುದೀಪ್ ಪಟವರ್ಧನ್, ಗೌರವ ಸಲಹೆಗಾರರಾಗಿ ಜಯರಾಮ್ ಗರ್ಡಾಡಿ, ರೂಪೇಶ್ ಜೈನ್ ವೇಣೂರು,ಅಶ್ವಿನ್ ಕೇದಾಗೆ, ಪ್ರಮೋದ್ ಶೆಟ್ಟಿ, ಅನಿಲ್ ಶೆಟ್ಟಿ ಪಡಂಗಡಿ ಬಾಲಕೃಷ್ಣ ದೇವಾಡಿಗ, ರಕ್ಷಿತ್ ಬಜಿರೆ, ಸಂಜಿತ್ ರನ್ನಡಿ, ಪ್ರದೀಪ್ ಕಾಶಿಪಟ್ಣ, ಅವಿನಾಶ್ ಸುವರ್ಣ ಆಯ್ಕೆಯಾದರು.

Related posts

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಎಸ್.ಟಿ ಮೋರ್ಚಾವತಿಯಿಂದರಾಜೇಶ್ ಎಂ.ಕೆ. ಯವರ ಮೇಲಾದ ಮಾರಣಾಂತಿಕ ಹಲ್ಲೆ ಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya
error: Content is protected !!