25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ಇದರ ಮೊದಲ ಹಂತದ ಸಭೆಯು ನಡೆಯಿತು.

ಸಭೆಯಲ್ಲಿ ಪಂದ್ಯಾಟದ ಪೂರ್ವಭಾವಿಯಾಗಿ ಡಿ.1 ರಂದು ಬಿಡ್ಡಿಂಗ್ ಪ್ರಕ್ರಿಯೆಯನ್ನು ನಡೆಸಿ, ಪಂದ್ಯಾಟವು ಡಿಸೆಂಬರ್ 28 ಹಾಗೂ 29 ರಂದು ಇಂದಿರಾಗಾಂಧಿ ಕ್ರೀಡಾಂಗಣ ಕುಕ್ಕೇಡಿಯಲ್ಲಿ ನಡೆಸಲಾಗುವುದು, ಒಟ್ಟು 12 ತಂಡಗಳ ಪಂದ್ಯಾಟ ನಡೆಸುವುದರ ಬಗ್ಗೆ ತೀರ್ಮಾಣಿಸಲಾಯಿತು.

ಈ ವೇಳೆ ನೂತನವಾಗಿ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ರವಿ ಉಳ್ತುರು, ಅಧ್ಯಕ್ಷರಾಗಿ ರೂಪೇಶ್. ಕೆ, ಕಾರ್ಯದರ್ಶಿಯಾಗಿ ಸಂದೀಪ್ ಆಚಾರ್ಯ, ಉಪಾಧ್ಯಕ್ಷರಾಗಿ ನವೀನ್ ಕೋಟ್ಯಾನ್, ಮಣಿ ಬಸವಗುಡಿ, ಜೊತೆ ಕಾರ್ಯದರ್ಶಿಯಾಗಿ ಚರಣ್ ರನ್ನಡಿ, ಆಕ್ಷಿತ್ ವೇಣೂರು, ಕೋಶಾಧಿಕಾರಿಯಾಗಿ ಸುದೀಪ್ ಪಟವರ್ಧನ್, ಗೌರವ ಸಲಹೆಗಾರರಾಗಿ ಜಯರಾಮ್ ಗರ್ಡಾಡಿ, ರೂಪೇಶ್ ಜೈನ್ ವೇಣೂರು,ಅಶ್ವಿನ್ ಕೇದಾಗೆ, ಪ್ರಮೋದ್ ಶೆಟ್ಟಿ, ಅನಿಲ್ ಶೆಟ್ಟಿ ಪಡಂಗಡಿ ಬಾಲಕೃಷ್ಣ ದೇವಾಡಿಗ, ರಕ್ಷಿತ್ ಬಜಿರೆ, ಸಂಜಿತ್ ರನ್ನಡಿ, ಪ್ರದೀಪ್ ಕಾಶಿಪಟ್ಣ, ಅವಿನಾಶ್ ಸುವರ್ಣ ಆಯ್ಕೆಯಾದರು.

Related posts

ಚಾರ್ಮಾಡಿ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆಗಳು

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ: ರಕ್ಷಿತ್ ಶಿವಾರಂ

Suddi Udaya

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!