25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ಇದರ ಮೊದಲ ಹಂತದ ಸಭೆಯು ನಡೆಯಿತು.

ಸಭೆಯಲ್ಲಿ ಪಂದ್ಯಾಟದ ಪೂರ್ವಭಾವಿಯಾಗಿ ಡಿ.1 ರಂದು ಬಿಡ್ಡಿಂಗ್ ಪ್ರಕ್ರಿಯೆಯನ್ನು ನಡೆಸಿ, ಪಂದ್ಯಾಟವು ಡಿಸೆಂಬರ್ 28 ಹಾಗೂ 29 ರಂದು ಇಂದಿರಾಗಾಂಧಿ ಕ್ರೀಡಾಂಗಣ ಕುಕ್ಕೇಡಿಯಲ್ಲಿ ನಡೆಸಲಾಗುವುದು, ಒಟ್ಟು 12 ತಂಡಗಳ ಪಂದ್ಯಾಟ ನಡೆಸುವುದರ ಬಗ್ಗೆ ತೀರ್ಮಾಣಿಸಲಾಯಿತು.

ಈ ವೇಳೆ ನೂತನವಾಗಿ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ರವಿ ಉಳ್ತುರು, ಅಧ್ಯಕ್ಷರಾಗಿ ರೂಪೇಶ್. ಕೆ, ಕಾರ್ಯದರ್ಶಿಯಾಗಿ ಸಂದೀಪ್ ಆಚಾರ್ಯ, ಉಪಾಧ್ಯಕ್ಷರಾಗಿ ನವೀನ್ ಕೋಟ್ಯಾನ್, ಮಣಿ ಬಸವಗುಡಿ, ಜೊತೆ ಕಾರ್ಯದರ್ಶಿಯಾಗಿ ಚರಣ್ ರನ್ನಡಿ, ಆಕ್ಷಿತ್ ವೇಣೂರು, ಕೋಶಾಧಿಕಾರಿಯಾಗಿ ಸುದೀಪ್ ಪಟವರ್ಧನ್, ಗೌರವ ಸಲಹೆಗಾರರಾಗಿ ಜಯರಾಮ್ ಗರ್ಡಾಡಿ, ರೂಪೇಶ್ ಜೈನ್ ವೇಣೂರು,ಅಶ್ವಿನ್ ಕೇದಾಗೆ, ಪ್ರಮೋದ್ ಶೆಟ್ಟಿ, ಅನಿಲ್ ಶೆಟ್ಟಿ ಪಡಂಗಡಿ ಬಾಲಕೃಷ್ಣ ದೇವಾಡಿಗ, ರಕ್ಷಿತ್ ಬಜಿರೆ, ಸಂಜಿತ್ ರನ್ನಡಿ, ಪ್ರದೀಪ್ ಕಾಶಿಪಟ್ಣ, ಅವಿನಾಶ್ ಸುವರ್ಣ ಆಯ್ಕೆಯಾದರು.

Related posts

ಬೆಳ್ತಂಗಡಿ ಗ್ರಾಮ ಸಮೃದ್ಧಿ ಸ್ಥಿತಿ ಸ್ಥಾಪಕತ್ವ ಯೋಜನೆ ತರಬೇತಿ

Suddi Udaya

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!