ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ಇದರ ಮೊದಲ ಹಂತದ ಸಭೆಯು ನಡೆಯಿತು.

ಸಭೆಯಲ್ಲಿ ಪಂದ್ಯಾಟದ ಪೂರ್ವಭಾವಿಯಾಗಿ ಡಿ.1 ರಂದು ಬಿಡ್ಡಿಂಗ್ ಪ್ರಕ್ರಿಯೆಯನ್ನು ನಡೆಸಿ, ಪಂದ್ಯಾಟವು ಡಿಸೆಂಬರ್ 28 ಹಾಗೂ 29 ರಂದು ಇಂದಿರಾಗಾಂಧಿ ಕ್ರೀಡಾಂಗಣ ಕುಕ್ಕೇಡಿಯಲ್ಲಿ ನಡೆಸಲಾಗುವುದು, ಒಟ್ಟು 12 ತಂಡಗಳ ಪಂದ್ಯಾಟ ನಡೆಸುವುದರ ಬಗ್ಗೆ ತೀರ್ಮಾಣಿಸಲಾಯಿತು.

ಈ ವೇಳೆ ನೂತನವಾಗಿ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ರವಿ ಉಳ್ತುರು, ಅಧ್ಯಕ್ಷರಾಗಿ ರೂಪೇಶ್. ಕೆ, ಕಾರ್ಯದರ್ಶಿಯಾಗಿ ಸಂದೀಪ್ ಆಚಾರ್ಯ, ಉಪಾಧ್ಯಕ್ಷರಾಗಿ ನವೀನ್ ಕೋಟ್ಯಾನ್, ಮಣಿ ಬಸವಗುಡಿ, ಜೊತೆ ಕಾರ್ಯದರ್ಶಿಯಾಗಿ ಚರಣ್ ರನ್ನಡಿ, ಆಕ್ಷಿತ್ ವೇಣೂರು, ಕೋಶಾಧಿಕಾರಿಯಾಗಿ ಸುದೀಪ್ ಪಟವರ್ಧನ್, ಗೌರವ ಸಲಹೆಗಾರರಾಗಿ ಜಯರಾಮ್ ಗರ್ಡಾಡಿ, ರೂಪೇಶ್ ಜೈನ್ ವೇಣೂರು,ಅಶ್ವಿನ್ ಕೇದಾಗೆ, ಪ್ರಮೋದ್ ಶೆಟ್ಟಿ, ಅನಿಲ್ ಶೆಟ್ಟಿ ಪಡಂಗಡಿ ಬಾಲಕೃಷ್ಣ ದೇವಾಡಿಗ, ರಕ್ಷಿತ್ ಬಜಿರೆ, ಸಂಜಿತ್ ರನ್ನಡಿ, ಪ್ರದೀಪ್ ಕಾಶಿಪಟ್ಣ, ಅವಿನಾಶ್ ಸುವರ್ಣ ಆಯ್ಕೆಯಾದರು.

Related posts

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ಶಾಸಕ ಹರೀಶ್ ಪೂಂಜರ ಅನುದಾನ:ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆ ಡಾಂಬರೀಕರಣಕ್ಕೆ ಚಾಲನೆ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya
error: Content is protected !!