September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

ಅರಸಿನಮಕ್ಕಿ: ಇಲ್ಲಿಯ ಪಡ್ಡಾಯಿಬೆಟ್ಟು ನಿವಾಸಿ ತಿರುಮಲೇಶ್ವರ ಭಟ್ (83ವ) ರವರು ಇಂದು(ಅ.2) ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಎಮ್.ಟಿ ಭಟ್ ಎಂದು ಖ್ಯಾತರಾಗಿದ್ದ ಇವರು ಅರಸಿನಮಕ್ಕಿ ಪ್ರೌಢ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಮೃತರು ಇಬ್ಬರು ಪುತ್ರರಾದ ವಿಜಯಚಂದ್ರ, ಸುಕೇಶ್, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya

ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ನಡ ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!