25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

ಅರಸಿನಮಕ್ಕಿ: ಇಲ್ಲಿಯ ಪಡ್ಡಾಯಿಬೆಟ್ಟು ನಿವಾಸಿ ತಿರುಮಲೇಶ್ವರ ಭಟ್ (83ವ) ರವರು ಇಂದು(ಅ.2) ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಎಮ್.ಟಿ ಭಟ್ ಎಂದು ಖ್ಯಾತರಾಗಿದ್ದ ಇವರು ಅರಸಿನಮಕ್ಕಿ ಪ್ರೌಢ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಮೃತರು ಇಬ್ಬರು ಪುತ್ರರಾದ ವಿಜಯಚಂದ್ರ, ಸುಕೇಶ್, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ನಡ : 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!