September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

ಕನ್ಯಾಡಿ : ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರ ಕನ್ಯಾಡಿಯಲ್ಲಿ ಅ.3ರಿಂದ 12ರವರೆಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್‌ನಲ್ಲಿ ಪ್ರತಿಷ್ಠಾಪನೆಗೊಂಡಿರುವ ಮಹಾಶಕ್ತಿ ಸ್ವರೂಪಿಣಿಯರಾದ ‘ನವದುರ್ಗೆ’ಯವರ ದಿವ್ಯ ಸಾನಿಧ್ಯದಲ್ಲಿ ನವರಾತ್ರಿ ವಿಶೇಷ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿಯಲ್ಲಿ ನಡೆಯಲಿದೆ.

ಅ.3ರಂದು ಶೈಲಪುತ್ರಿ ದೇವಿ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಅನ್ನಛತ್ರ ವಿಶೇಷ ಪೂಜೆ, ಅ.4ರಂದು ಬ್ರಾಹ್ಮಣಿ ದೇವಿಗೆ ವಿಶೇಷ ಪೂಜೆ, ಅ.5ರಂದು ಚಂದ್ರಘಂಟಾ ದೇವಿಗೆ ವಿಶೇಷ ಪೂಜೆ, ಅ.6 ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಪೂಜೆ, ಅ.7ರಂದು ಸ್ಕಂದಮಾತ ದೇವಿಗೆ ಮತ್ತು ಶ್ರೀದುರ್ಗಾ ಪರಮೇಶ್ವರಿ ವಿಶೇಷ ಪೂಜೆ, ಚಂಡಿಕಾ ಹೋಮ, ಅ.8ರಂದು ಕಾತ್ಯಾಯಿನಿ ದೇವಿಗೆ ವಿಶೇಷ ಪೂಜೆ, ಅ.9ರಂದು ಕಾಳರಾತ್ರಿ ದೇವಿಗೆ ವಿಶೇಷ ಪೂಜೆ, ಅ.10ರಂದು ಮಹಾಗೌರಿ ದೇವಿಗೆ ವಿಶೇಷ ಪೂಜೆ, ಅ.11ರಂದು ಸಿದ್ದಿದಾತ್ರಿ ದೇವಿಗೆ ವಿಶೇಷ ಪೂಜೆ, ಅ.12ರಂದು ವಿಜಯದಶಮಿ ವಿಶೇಷ ಪೂಜೆ, ಆಯುಧ ಪೂಜೆ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya
error: Content is protected !!