25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

ಇಂದಬೆಟ್ಟು: ಇಲ್ಲಿಯ ಅರ್ಧನಾರೀಶ್ವರ ದೇವಸ್ಥಾನದ ದ್ವಾರದಿಂದ ದೇವಸ್ಥಾನದವರೆಗೆ ಹಾಕಿದ ಪೈಪ್ ಲೈನ್ ಗಳು ಒಡೆದು ಹೋಗಿ ಹಲವು ದಿನಗಳಿಂದ ಆ ಪರಿಸರದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಆದರೆ ಪಂಚಾಯತ್ ನವರು ಈವರೆಗೆ ಪೈಪ್ ದುರಸ್ತಿಗೊಳಿಸದೆ ಇದ್ದುದರಿಂದ ಪಂಚಾಯತ್ ನ ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರವರು ಅ.2 ರಂದು ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಗ್ರಾ.ಪಂ. ಅಧ್ಯಕ್ಷೆ ಆಶಾಲತ ರವರು ದೇವಸ್ಥಾನ ಬಳಿ ಕೆಲಸಗಳು ನಡೆಯುತ್ತಿರುವ ಸಂದರ್ಭ ವಾಹನಗಳು ಸಂಚರಿಸುವಾಗ ಪೈಪ್ ಗಳು ಒಡೆದುಹೋಗಿರುತ್ತದೆ. ಇವುಗಳನ್ನು ಹಲವಾರು ಭಾರಿ ದುರಸ್ತಿ ಮಾಡಲಾಗಿತ್ತು, ಈಗ ದೇವಸ್ಥಾನದ ಬಳಿಯ ಕೆಲಸ ಮುಗಿದಿದ್ದು ನಾಳೆ (ಅ.3 ) ಒಡೆದು ಹೋದ ಪೈಪ್ ಗಳನ್ನು ದುರಸ್ತಿಗೊಳಿಸುವುದಾಗಿ ಈಗಾಗಲೇ ವೆಂಕಪ್ಪ ಕೋಟ್ಯಾನ್ ರವರಿಗೆ ತಿಳಿಸಲಾಗಿತ್ತು ಎಂದರು.

Related posts

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya
error: Content is protected !!