30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಹೊಸಖಂಡ ಎಂಬಲ್ಲಿನ ವಿಕಲಚೇತನ ಫಲಾನುಭವಿಯಾದ ಪಕೀರ ಮುಗೇರಾ ಇವರ ಮಾಸಿಕ ಪೋಷಣಾಭತ್ಯೆಯು ಆಧಾರ್ ಚೀಟಿಯ ತಾಂತ್ರಿಕ ದೋಷದಿಂದ 2 ತಿಂಗಳಿಂದ ಸ್ಥಗಿತ ವಾಗಿರುದನ್ನು ತಿಳಿದುಕೊಂಡ ಉಜಿರೆ ಪಂಚಾಯತ್ ನ ಗ್ರಾಮೀಣ ವಿಆರ್.ಡಬ್ಲ್ಯೂ ಆದಂತಹ ವಿಪುಲ್ ಪೂಜಾರಿ ಇವರು ಸಂಬಂಧಿಸಿದ ಪಲಾನುಭವಿಯ ಆಧಾರ್ ಚೀಟಿಯ ತಾಂತ್ರಿಕ ದೋಷವನ್ನು ಸರಿಪಡಿಸಲು ಸಹಾಯ ಮಾಡುವಂತೆ ಕೋರಲು ಮನವಿ ಪತ್ರ ನೀಡಲು ಸೆ.30 ರಂದು ಸೂಚಿಸಿದ ಹಿನ್ನಲೆಯಿಂದ ಅ. 01 ರಂದು ಪಲಾನುಭವಿಯ ಬೇಡಿಕೆಯಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಹಾಗೂ ಪಂಚಾಯತ್ ಆಡಳಿತ ಮಂಡಳಿಯ ಸಂಪೂರ್ಣ ಸಹಕಾರದೊಂದಿಗೆ ಹಾಗೂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಯಾದ ಭವಾನಿ ಶಂಕರ್ ಇವರ ಮೆಚ್ಚುಗೆಯೊಂದಿಗೆ ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಭ್ಯಾಪ್ಟಿಸ್ಟ್ ಇವರ ಸಲಹೆ ಸೂಚನೆಯಂತೆ ಜಿಲ್ಲಾಧಿಕಾರಿಯವರ ಕಛೇರಿಯ ಆಧಾರ್ ಕೇಂದ್ರಕ್ಕೆ ಫಲಾನುಭವಿಯವರನ್ನು ಕರೆ ತಂದು ಪಕೀರಾ ಮುಗೇರಾ ಇವರ ಆಧಾರ್ ನ್ನು ಸರಿಪಡಿಸಲಾಯಿತು.

ಈ ಸಂದರ್ಭದಲ್ಲಿ ಚಿರಂಜೀವಿ, ಗ್ರಾಮೀಣ ವಿ.ಆರ್.ಡಬ್ಲ್ಯೂ, ಗ್ರಾಮ ಪಂಚಾಯತ್, ಕಣಿಯೂರು ಇವರು ಕೂಡ ಜೊತೆಗಿದ್ದು ಸಹಕರಿಸಿದರು.

Related posts

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ತಣ್ಣೀರುಪಂತ: ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya
error: Content is protected !!