September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಹೊಸಖಂಡ ಎಂಬಲ್ಲಿನ ವಿಕಲಚೇತನ ಫಲಾನುಭವಿಯಾದ ಪಕೀರ ಮುಗೇರಾ ಇವರ ಮಾಸಿಕ ಪೋಷಣಾಭತ್ಯೆಯು ಆಧಾರ್ ಚೀಟಿಯ ತಾಂತ್ರಿಕ ದೋಷದಿಂದ 2 ತಿಂಗಳಿಂದ ಸ್ಥಗಿತ ವಾಗಿರುದನ್ನು ತಿಳಿದುಕೊಂಡ ಉಜಿರೆ ಪಂಚಾಯತ್ ನ ಗ್ರಾಮೀಣ ವಿಆರ್.ಡಬ್ಲ್ಯೂ ಆದಂತಹ ವಿಪುಲ್ ಪೂಜಾರಿ ಇವರು ಸಂಬಂಧಿಸಿದ ಪಲಾನುಭವಿಯ ಆಧಾರ್ ಚೀಟಿಯ ತಾಂತ್ರಿಕ ದೋಷವನ್ನು ಸರಿಪಡಿಸಲು ಸಹಾಯ ಮಾಡುವಂತೆ ಕೋರಲು ಮನವಿ ಪತ್ರ ನೀಡಲು ಸೆ.30 ರಂದು ಸೂಚಿಸಿದ ಹಿನ್ನಲೆಯಿಂದ ಅ. 01 ರಂದು ಪಲಾನುಭವಿಯ ಬೇಡಿಕೆಯಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಹಾಗೂ ಪಂಚಾಯತ್ ಆಡಳಿತ ಮಂಡಳಿಯ ಸಂಪೂರ್ಣ ಸಹಕಾರದೊಂದಿಗೆ ಹಾಗೂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಯಾದ ಭವಾನಿ ಶಂಕರ್ ಇವರ ಮೆಚ್ಚುಗೆಯೊಂದಿಗೆ ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಭ್ಯಾಪ್ಟಿಸ್ಟ್ ಇವರ ಸಲಹೆ ಸೂಚನೆಯಂತೆ ಜಿಲ್ಲಾಧಿಕಾರಿಯವರ ಕಛೇರಿಯ ಆಧಾರ್ ಕೇಂದ್ರಕ್ಕೆ ಫಲಾನುಭವಿಯವರನ್ನು ಕರೆ ತಂದು ಪಕೀರಾ ಮುಗೇರಾ ಇವರ ಆಧಾರ್ ನ್ನು ಸರಿಪಡಿಸಲಾಯಿತು.

ಈ ಸಂದರ್ಭದಲ್ಲಿ ಚಿರಂಜೀವಿ, ಗ್ರಾಮೀಣ ವಿ.ಆರ್.ಡಬ್ಲ್ಯೂ, ಗ್ರಾಮ ಪಂಚಾಯತ್, ಕಣಿಯೂರು ಇವರು ಕೂಡ ಜೊತೆಗಿದ್ದು ಸಹಕರಿಸಿದರು.

Related posts

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

Suddi Udaya

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕುಂಭಾಭಿಷೇಕ ಪೂರ್ವಭಾವಿಯಾಗಿ ಚಪ್ಪರ ಮೂಹೂರ್ತ

Suddi Udaya
error: Content is protected !!