24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಹೊಸಖಂಡ ಎಂಬಲ್ಲಿನ ವಿಕಲಚೇತನ ಫಲಾನುಭವಿಯಾದ ಪಕೀರ ಮುಗೇರಾ ಇವರ ಮಾಸಿಕ ಪೋಷಣಾಭತ್ಯೆಯು ಆಧಾರ್ ಚೀಟಿಯ ತಾಂತ್ರಿಕ ದೋಷದಿಂದ 2 ತಿಂಗಳಿಂದ ಸ್ಥಗಿತ ವಾಗಿರುದನ್ನು ತಿಳಿದುಕೊಂಡ ಉಜಿರೆ ಪಂಚಾಯತ್ ನ ಗ್ರಾಮೀಣ ವಿಆರ್.ಡಬ್ಲ್ಯೂ ಆದಂತಹ ವಿಪುಲ್ ಪೂಜಾರಿ ಇವರು ಸಂಬಂಧಿಸಿದ ಪಲಾನುಭವಿಯ ಆಧಾರ್ ಚೀಟಿಯ ತಾಂತ್ರಿಕ ದೋಷವನ್ನು ಸರಿಪಡಿಸಲು ಸಹಾಯ ಮಾಡುವಂತೆ ಕೋರಲು ಮನವಿ ಪತ್ರ ನೀಡಲು ಸೆ.30 ರಂದು ಸೂಚಿಸಿದ ಹಿನ್ನಲೆಯಿಂದ ಅ. 01 ರಂದು ಪಲಾನುಭವಿಯ ಬೇಡಿಕೆಯಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಹಾಗೂ ಪಂಚಾಯತ್ ಆಡಳಿತ ಮಂಡಳಿಯ ಸಂಪೂರ್ಣ ಸಹಕಾರದೊಂದಿಗೆ ಹಾಗೂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಯಾದ ಭವಾನಿ ಶಂಕರ್ ಇವರ ಮೆಚ್ಚುಗೆಯೊಂದಿಗೆ ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಭ್ಯಾಪ್ಟಿಸ್ಟ್ ಇವರ ಸಲಹೆ ಸೂಚನೆಯಂತೆ ಜಿಲ್ಲಾಧಿಕಾರಿಯವರ ಕಛೇರಿಯ ಆಧಾರ್ ಕೇಂದ್ರಕ್ಕೆ ಫಲಾನುಭವಿಯವರನ್ನು ಕರೆ ತಂದು ಪಕೀರಾ ಮುಗೇರಾ ಇವರ ಆಧಾರ್ ನ್ನು ಸರಿಪಡಿಸಲಾಯಿತು.

ಈ ಸಂದರ್ಭದಲ್ಲಿ ಚಿರಂಜೀವಿ, ಗ್ರಾಮೀಣ ವಿ.ಆರ್.ಡಬ್ಲ್ಯೂ, ಗ್ರಾಮ ಪಂಚಾಯತ್, ಕಣಿಯೂರು ಇವರು ಕೂಡ ಜೊತೆಗಿದ್ದು ಸಹಕರಿಸಿದರು.

Related posts

ಗೇರುಕಟ್ಟೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ

Suddi Udaya

ಬೆಳ್ತಂಗಡಿ: ಮಠದಬೈಲು ಕಾಲು ಸಂಕ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

Suddi Udaya
error: Content is protected !!