26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಹೊಸಖಂಡ ಎಂಬಲ್ಲಿನ ವಿಕಲಚೇತನ ಫಲಾನುಭವಿಯಾದ ಪಕೀರ ಮುಗೇರಾ ಇವರ ಮಾಸಿಕ ಪೋಷಣಾಭತ್ಯೆಯು ಆಧಾರ್ ಚೀಟಿಯ ತಾಂತ್ರಿಕ ದೋಷದಿಂದ 2 ತಿಂಗಳಿಂದ ಸ್ಥಗಿತ ವಾಗಿರುದನ್ನು ತಿಳಿದುಕೊಂಡ ಉಜಿರೆ ಪಂಚಾಯತ್ ನ ಗ್ರಾಮೀಣ ವಿಆರ್.ಡಬ್ಲ್ಯೂ ಆದಂತಹ ವಿಪುಲ್ ಪೂಜಾರಿ ಇವರು ಸಂಬಂಧಿಸಿದ ಪಲಾನುಭವಿಯ ಆಧಾರ್ ಚೀಟಿಯ ತಾಂತ್ರಿಕ ದೋಷವನ್ನು ಸರಿಪಡಿಸಲು ಸಹಾಯ ಮಾಡುವಂತೆ ಕೋರಲು ಮನವಿ ಪತ್ರ ನೀಡಲು ಸೆ.30 ರಂದು ಸೂಚಿಸಿದ ಹಿನ್ನಲೆಯಿಂದ ಅ. 01 ರಂದು ಪಲಾನುಭವಿಯ ಬೇಡಿಕೆಯಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಹಾಗೂ ಪಂಚಾಯತ್ ಆಡಳಿತ ಮಂಡಳಿಯ ಸಂಪೂರ್ಣ ಸಹಕಾರದೊಂದಿಗೆ ಹಾಗೂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಯಾದ ಭವಾನಿ ಶಂಕರ್ ಇವರ ಮೆಚ್ಚುಗೆಯೊಂದಿಗೆ ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಭ್ಯಾಪ್ಟಿಸ್ಟ್ ಇವರ ಸಲಹೆ ಸೂಚನೆಯಂತೆ ಜಿಲ್ಲಾಧಿಕಾರಿಯವರ ಕಛೇರಿಯ ಆಧಾರ್ ಕೇಂದ್ರಕ್ಕೆ ಫಲಾನುಭವಿಯವರನ್ನು ಕರೆ ತಂದು ಪಕೀರಾ ಮುಗೇರಾ ಇವರ ಆಧಾರ್ ನ್ನು ಸರಿಪಡಿಸಲಾಯಿತು.

ಈ ಸಂದರ್ಭದಲ್ಲಿ ಚಿರಂಜೀವಿ, ಗ್ರಾಮೀಣ ವಿ.ಆರ್.ಡಬ್ಲ್ಯೂ, ಗ್ರಾಮ ಪಂಚಾಯತ್, ಕಣಿಯೂರು ಇವರು ಕೂಡ ಜೊತೆಗಿದ್ದು ಸಹಕರಿಸಿದರು.

Related posts

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

Suddi Udaya

ಫೆ 8:ಬಳಂಜ ಯುವ ಬಿಲ್ಲವ ವೇದಿಕೆಯಿಂದ ವಾರ್ಷಿಕ ಕ್ರೀಡಾಕೂಟ ಬ್ರಹ್ಮಶ್ರೀ-2026: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು

Suddi Udaya

ಲಾಯಿಲ: ಬ್ಯೂಟೀಷಿಯನ್ ಮತ್ತು ಎಂಬ್ರಾಯಿಡರಿ ತರಬೇತಿ ಸಮಾರೋಪ

Suddi Udaya
error: Content is protected !!