25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಹೊಸಖಂಡ ಎಂಬಲ್ಲಿನ ವಿಕಲಚೇತನ ಫಲಾನುಭವಿಯಾದ ಪಕೀರ ಮುಗೇರಾ ಇವರ ಮಾಸಿಕ ಪೋಷಣಾಭತ್ಯೆಯು ಆಧಾರ್ ಚೀಟಿಯ ತಾಂತ್ರಿಕ ದೋಷದಿಂದ 2 ತಿಂಗಳಿಂದ ಸ್ಥಗಿತ ವಾಗಿರುದನ್ನು ತಿಳಿದುಕೊಂಡ ಉಜಿರೆ ಪಂಚಾಯತ್ ನ ಗ್ರಾಮೀಣ ವಿಆರ್.ಡಬ್ಲ್ಯೂ ಆದಂತಹ ವಿಪುಲ್ ಪೂಜಾರಿ ಇವರು ಸಂಬಂಧಿಸಿದ ಪಲಾನುಭವಿಯ ಆಧಾರ್ ಚೀಟಿಯ ತಾಂತ್ರಿಕ ದೋಷವನ್ನು ಸರಿಪಡಿಸಲು ಸಹಾಯ ಮಾಡುವಂತೆ ಕೋರಲು ಮನವಿ ಪತ್ರ ನೀಡಲು ಸೆ.30 ರಂದು ಸೂಚಿಸಿದ ಹಿನ್ನಲೆಯಿಂದ ಅ. 01 ರಂದು ಪಲಾನುಭವಿಯ ಬೇಡಿಕೆಯಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಹಾಗೂ ಪಂಚಾಯತ್ ಆಡಳಿತ ಮಂಡಳಿಯ ಸಂಪೂರ್ಣ ಸಹಕಾರದೊಂದಿಗೆ ಹಾಗೂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಯಾದ ಭವಾನಿ ಶಂಕರ್ ಇವರ ಮೆಚ್ಚುಗೆಯೊಂದಿಗೆ ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಭ್ಯಾಪ್ಟಿಸ್ಟ್ ಇವರ ಸಲಹೆ ಸೂಚನೆಯಂತೆ ಜಿಲ್ಲಾಧಿಕಾರಿಯವರ ಕಛೇರಿಯ ಆಧಾರ್ ಕೇಂದ್ರಕ್ಕೆ ಫಲಾನುಭವಿಯವರನ್ನು ಕರೆ ತಂದು ಪಕೀರಾ ಮುಗೇರಾ ಇವರ ಆಧಾರ್ ನ್ನು ಸರಿಪಡಿಸಲಾಯಿತು.

ಈ ಸಂದರ್ಭದಲ್ಲಿ ಚಿರಂಜೀವಿ, ಗ್ರಾಮೀಣ ವಿ.ಆರ್.ಡಬ್ಲ್ಯೂ, ಗ್ರಾಮ ಪಂಚಾಯತ್, ಕಣಿಯೂರು ಇವರು ಕೂಡ ಜೊತೆಗಿದ್ದು ಸಹಕರಿಸಿದರು.

Related posts

ಅಭ್ಯಾಸ್ ಪಿಯು ಕಾಲೇಜು ಹಾಗೂ ಪ್ರಸನ್ನ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ ರಾಣಿಯ ವರ್ಷಾಚರಣೆಯ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!