25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಲಾಯಿಲ ಪಡ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಶಿಕ್ಷಕಿ ಶ್ರೀಮತಿ ರಾಜೇಶ್ವರಿ ಬಿ.ಎಸ್ ಇವರು ಆಗಮಿಸಿ ಮಕ್ಕಳಿಗೆ ಕುತೂಹಲಕಾರಿಯಾದ ಕಥೆ ಹಾಗೂ ಅಭಿನಯ ಗೀತೆಗಳೊಂದಿಗೆ ಕಲಿಕೆಯ ಬಗ್ಗೆ ಪ್ರಾಯೋಗಿಕವಾಗಿ ಮಾಹಿತಿ ನೀಡಿದರು.

ಒಂದು ಹಾಗೂ ಎರಡನೇ ತರಗತಿಯ ಸಂಯೋಜಕಿ ಶಮೀಮ್ ಬಾನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಪೌಲಿನ್ ಕಾರ್ಯಕ್ರಮ ನಿರೂಪಿಸಿದರು.

Related posts

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಯಂತ್ರಗಳ ಅಳವಡಿಕೆಯಿಂದ ಪ್ರಯೋಜನ: ಪತ್ರಿಕಾಗೋಷ್ಠಿಯಲ್ಲಿ ಪುರಂದರ ದಾಸ್ ಹೇಳಿಕೆ

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಪದ್ಮುಂಜ: ಮಾ.1-6 : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya
error: Content is protected !!