37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

ಕಣಿಯೂರು : ಗ್ರಾಮ ಪಂಚಾಯತ್ ಕಣಿಯೂರು ಸಭಾಂಗಣದಲ್ಲಿ ಗಾಂಧಿ ಜಯಂತಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಯಿತು ಹಾಗೂ ಸ್ವಚ್ಛತಾ ಹೀ ಸೇವಾ ಪ್ರತಿಜ್ಞಾವಿಧಿ ಬೋಧನೆ ಮತ್ತು ಸ್ವಚ್ಛತಾ ಕಾರ್ಯಕ್ರಮ ಹಾಗೂ ಸ್ವಚ್ಛತೆಯೇ ಸೇವಾ ಆಂದೋಲನ ಕಾರ್ಯಕ್ರಮದಡಿ ಯಲ್ಲಿ ಕಸ ವಿಲೇಯವರಿಗೆ ಚಾಲನೆ ನೀಡಲಾಯಿತು.

ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 2025-26 ನೇ ಸಾಲಿನ ಕಾಮಗಾರಿ ಗಳ ಅರ್ಜಿಸಲ್ಲಿಸುವ ಕುರಿತು ತಿಳಿಸಲಾಯಿತು..ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಗಾಯತ್ರಿ, ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸುಮತಿ ಬೆಂಗಾಯಿ, ಸಂಜೀವಿನಿ ಒಕ್ಕೂಟ ಮೇಲ್ವಿಚಾರಕರಾದ ಶ್ರೀಮತಿ ರತ್ನಾವತಿ, ಶ್ರೀಮತಿ ಲೋಕಮ್ಮ, ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರದೀಪ್ ನಾಯ್ಕ, ಉಮೇಶ್ ನಾಯ್ಕ, ಶ್ರೀಮತಿ ಲಕ್ಷ್ಮೀ, ವಿ.ಆರ್.ಡಬ್ಲು, ಚಿರಂಜೀವಿ ಶೆಟ್ಟಿ, ಶ್ರೀಮತಿ ಸುನಂದ, ಹಾಜರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya
error: Content is protected !!