25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

ಕಣಿಯೂರು : ಗ್ರಾಮ ಪಂಚಾಯತ್ ಕಣಿಯೂರು ಸಭಾಂಗಣದಲ್ಲಿ ಗಾಂಧಿ ಜಯಂತಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಯಿತು ಹಾಗೂ ಸ್ವಚ್ಛತಾ ಹೀ ಸೇವಾ ಪ್ರತಿಜ್ಞಾವಿಧಿ ಬೋಧನೆ ಮತ್ತು ಸ್ವಚ್ಛತಾ ಕಾರ್ಯಕ್ರಮ ಹಾಗೂ ಸ್ವಚ್ಛತೆಯೇ ಸೇವಾ ಆಂದೋಲನ ಕಾರ್ಯಕ್ರಮದಡಿ ಯಲ್ಲಿ ಕಸ ವಿಲೇಯವರಿಗೆ ಚಾಲನೆ ನೀಡಲಾಯಿತು.

ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 2025-26 ನೇ ಸಾಲಿನ ಕಾಮಗಾರಿ ಗಳ ಅರ್ಜಿಸಲ್ಲಿಸುವ ಕುರಿತು ತಿಳಿಸಲಾಯಿತು..ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಗಾಯತ್ರಿ, ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸುಮತಿ ಬೆಂಗಾಯಿ, ಸಂಜೀವಿನಿ ಒಕ್ಕೂಟ ಮೇಲ್ವಿಚಾರಕರಾದ ಶ್ರೀಮತಿ ರತ್ನಾವತಿ, ಶ್ರೀಮತಿ ಲೋಕಮ್ಮ, ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರದೀಪ್ ನಾಯ್ಕ, ಉಮೇಶ್ ನಾಯ್ಕ, ಶ್ರೀಮತಿ ಲಕ್ಷ್ಮೀ, ವಿ.ಆರ್.ಡಬ್ಲು, ಚಿರಂಜೀವಿ ಶೆಟ್ಟಿ, ಶ್ರೀಮತಿ ಸುನಂದ, ಹಾಜರಿದ್ದರು.

Related posts

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೇ ರ‌್ಯಾಂಕ್

Suddi Udaya

ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಜುಶ್ರೀ ನಿವೃತ್ತ ಮ್ಯಾನೇಜರ್ ಶೇಖರ್ ಅವರಿಗೆ ಸನ್ಮಾನ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya
error: Content is protected !!