27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಕುವೆಟ್ಟು: ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ವಹಿಸಿದ್ದರು, ಎಸ್‌ಡಿಎಂಸಿ ಸದಸ್ಯರು, ಅಧ್ಯಾಪಕ ವೃಂದದವರು ಭಾಗವಹಿಸಿದರು.

ಸಾಮೂಹಿಕ ಪ್ರಾರ್ಥನೆಯನ್ನು ಮಾಡಿ ರಘುಪತಿ ರಾಘವ ಗೀತೆಯನ್ನು ಹಾಡಿಸಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ಗಾಂಧೀಜಿಯವರ ಬಗ್ಗೆ ಜಿಪಿಟಿ ಅಧ್ಯಾಪಕ ಕಿರಣ್ ಎಸ್ ಪಿ ತಿಳಿಸಿದರು, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಸ್ವಾಗತಿಸಿ, ಸಹ ಶಿಕ್ಷಕಿ ದವಲಾ ಕಾರ್ಯಕ್ರಮ ನಿರೂಪಿಸಿ, ಜಿಪಿಟಿ ಆಧ್ಯಾಪಕಿ ಶಶಿಕಲಾ ವಂದಿಸಿದರು‌.

Related posts

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya

ಉದಯ ಮಹಾಸಂಘ ಗಂಡಿಬಾಗಿಲು- ಪರಿಸರ ದಿನಾಚರಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಶ್ರದ್ಧಾ ಶೆಟ್ಟಿ ಎಣಿoಜೆ ರವರಿಗೆ ಸನ್ಮಾನ

Suddi Udaya
error: Content is protected !!