25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

ಬೆಳ್ತಂಗಡಿ: ಮಂಗಳೂರಿನ ಕಪಿತಾನಿಯಾ ಪದವಿ ಪೂರ್ವ ಕಾಲೇಜಿನಲ್ಲಿ ಸೆ. 30 ರಂದು ನಡೆದ ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ವಿಭಾಗ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ ಚತುರ್ಥ ಸ್ಥಾನವನ್ನು ಪಡೆದುಕೊಂಡಿದೆ.

ಬೆಳ್ತಂಗಡಿ ಹಾಗೂ ನಾರಾವಿ ಪದವಿ ಪೂರ್ವ ಕಾಲೇಜಿನ ಬಾಲಕ ಬಾಲಕಿಯರು ತಂಡದಲ್ಲಿ ಪಾಲ್ಗೊಂಡಿದ್ದರು.
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಕಿಶನ್ ಕುಮಾರ್ ಹಾಗೂ ದ್ವಿತೀಯ ಪಿಯುಸಿ ಕಲಾ ವಿಭಾಗದ ಶ್ವೇತಾ ಇವರು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Related posts

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!