37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ರವರ ಜನುಮ ದಿನದ ಶುಭ ಸಂದರ್ಭದಲ್ಲಿ ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಗೌರವಿಸಿ ಶುಭ ಹಾರೈಸಲಾಯಿತು.


ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷ ರಾಜೇಶ್ ರಾವ್, ಉಪಾಧ್ಯಕ್ಷ ಅರುಣ್ ನಾಯ್ಕ್ ,ಕಾರ್ಯದರ್ಶಿ ಗಣೇಶ್ ಬಜಿಲ, ಸಹ ಕಾರ್ಯದರ್ಶಿ ವಿದ್ಯಾಧರ್ ರೈ ಪಜಿರಡ್ಕ, ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಗೋವಿಂದ ಸುವರ್ಣ, ಅಧ್ಯಕ್ಷ ಅವಿನಾಶ್ ಶೆಟ್ಟಿ , ಖಜಾಂಚಿ ಮಹಾಬಲ ನಾಯ್ಕ್ , ಸಮಿತಿ ಸದಸ್ಯರುಗಳಾದ ಅಮಿತ್ ನೀರಚಿಲುಮೆ, ದೀಕ್ಷಿತ್ ಕನ್ಯಾಡಿ, ಸುದರ್ಶನ್ ಕೆ ವಿ ಕನ್ಯಾಡಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಉಜಿರೆ: ಅಭ್ಯಾಸ್ ಪಿಯು ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya
error: Content is protected !!