April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನಗಳನ್ನು ಸಲ್ಲಿಸುವುದರ ಮೂಲಕ ಆಚರಣೆ ಮಾಡಲಾಯಿತು. ಮುಖ್ಯೋಪಾಧ್ಯಾ ಯರು ಗಾಂಧೀ ಜಯಂತಿ ಬಗ್ಗೆ ಮಾಹಿತಿಯನ್ನು ನೀಡಿದರು.


ಮಕ್ಕಳಿಂದ ಭಜನೆಗಳನ್ನು ಹಾಡಿಸಲಾಯಿತು. ನಂತರ ಶಾಲಾ ಮಕ್ಕಳಿಂದ ಶಾಲಾ ಆವರಣವನ್ನು ಸ್ವಚ್ಛ ಗೊಳಿಸಲಾಯಿತು.

Related posts

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ

Suddi Udaya

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya
error: Content is protected !!