24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನಗಳನ್ನು ಸಲ್ಲಿಸುವುದರ ಮೂಲಕ ಆಚರಣೆ ಮಾಡಲಾಯಿತು. ಮುಖ್ಯೋಪಾಧ್ಯಾ ಯರು ಗಾಂಧೀ ಜಯಂತಿ ಬಗ್ಗೆ ಮಾಹಿತಿಯನ್ನು ನೀಡಿದರು.


ಮಕ್ಕಳಿಂದ ಭಜನೆಗಳನ್ನು ಹಾಡಿಸಲಾಯಿತು. ನಂತರ ಶಾಲಾ ಮಕ್ಕಳಿಂದ ಶಾಲಾ ಆವರಣವನ್ನು ಸ್ವಚ್ಛ ಗೊಳಿಸಲಾಯಿತು.

Related posts

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.98.79 ಫಲಿತಾಂಶ

Suddi Udaya

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya
error: Content is protected !!