24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

ನಾವೂರು : ಮಹಾತ್ಮಾ ಗಾಂಧೀಜಿಯವರ ಜನ್ಮ ದಿನಾಚರಣೆಯ ಅಂಗವಾಗಿ ನಾವೂರು ಗ್ರಾಮ‌ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.

ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ ಸಮಾರೋಪ ಕಾರ್ಯಕ್ರಮ ನಡೆಯಿತು. ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ನ ಅಧ್ಯಕ್ಷೆ ಸುನಂದ, ಉಪಾಧ್ಯಕ್ಷೆ ಮಮತ, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತೃಪ್ತಿ ಸಂಜೀವಿನಿ ಒಕ್ಕೂಟದ ಸದಸ್ಯರು, ವಿಆರ್ ಡಬ್ಲ್ಯೂ,, ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು

Related posts

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ವಿವಿಧೆಡೆ ಶಾಸಕ ಹರೀಶ್ ಪೂಂಜ ಮತ ಯಾಚನೆ

Suddi Udaya
error: Content is protected !!