23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

ನೆಲ್ಯಾಡಿ: ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಅ.2ರಂದು ಸೌತಡ್ಕ ಸೇವಾದಾಮ ಪುನಶ್ವೇತನ ಕೇಂದ್ರದಲ್ಲಿ ಹಣ್ಣುಹಂಪಲು ವಿತರಿಸಲಾಯಿತು.

ಬೆನ್ನು ಮೂಳೆ ಮುರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿ ಶೀಘ್ರದಲ್ಲಿ ಗುಣಮುಖರಾಗಲೆಂದು ಹಾರೈಸಿ ಹಣ್ಣುಹಂಪಲುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಸತೀಶ್.ಕೆ ದುರ್ಗಾಶ್ರೀ, ಕಾರ್ಯದರ್ಶಿ ಪ್ರಶಾಂತ್.ಸಿ.ಎಚ್, ಉಪಾಧ್ಯಕ್ಷ ಗಣೇಶ್ ರಶ್ಮಿ ಹಾಗೂ ಪದಾಧಿಕಾರಿಗಳಾದ ರಾಜ, ರಾಹುಲ್, ಅಬ್ದುಲ್ ಮುತಾಲಿಬ್, ಥಾಮಸ್, ವಿವಿ ಘಟಕ ಕಾಲೇಜಿನ ಉಪನ್ಯಾಸಕ ಡಾ.ನೂರಂದಪ್ಪ ದಂಪತಿಗಳು ಉಪಸ್ಥಿತರಿದ್ದರು.

Related posts

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

Suddi Udaya

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ ಮೂಲಕ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

Suddi Udaya

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya
error: Content is protected !!