September 6, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ಗೃಹ ರಕ್ಷಕ ಘಟಕದಸಿಬ್ಬಂದಿಗ ಳಿಂದ ಸ್ವಚ್ಛತಾ ಕಾರ್ಯಕ್ರಮ ಮೂಲಕ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ: ಗಾಂಧಿ ಜಯಂತಿಯ ಅಂಗವಾಗಿ ಬೆಳ್ತಂಗಡಿ ಗೃಹ ರಕ್ಷಕ ಘಟಕದ ಸಿಬ್ಬಂದಿಗಳು ಗಾಂಧೀಜಿಯವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಚರಿಸಿದರು.

ತಾಲೂಕು ಪಂಚಾಯತ್ ವಟಾರದಲ್ಲಿ ಗೃಹರಕ್ಷಕ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯವನ್ನು ನೇರವೇರಿಸಿದರು. ಘಟಕಾಧಿಕಾರಿ ಜಯಾನಂದ ಲಾಯಿಲ ಇವರ ಮಾಗ೯ದಶ೯ನದಲ್ಲಿ ಈ ಕಾಯ೯ಕ್ರಮ ನಡೆಯಿತು.

Related posts

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಎ.18: ಮುಂಡಾಜೆಯಲ್ಲಿ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026

Suddi Udaya
error: Content is protected !!