23.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ಗೃಹ ರಕ್ಷಕ ಘಟಕದಸಿಬ್ಬಂದಿಗ ಳಿಂದ ಸ್ವಚ್ಛತಾ ಕಾರ್ಯಕ್ರಮ ಮೂಲಕ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ: ಗಾಂಧಿ ಜಯಂತಿಯ ಅಂಗವಾಗಿ ಬೆಳ್ತಂಗಡಿ ಗೃಹ ರಕ್ಷಕ ಘಟಕದ ಸಿಬ್ಬಂದಿಗಳು ಗಾಂಧೀಜಿಯವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಚರಿಸಿದರು.

ತಾಲೂಕು ಪಂಚಾಯತ್ ವಟಾರದಲ್ಲಿ ಗೃಹರಕ್ಷಕ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯವನ್ನು ನೇರವೇರಿಸಿದರು. ಘಟಕಾಧಿಕಾರಿ ಜಯಾನಂದ ಲಾಯಿಲ ಇವರ ಮಾಗ೯ದಶ೯ನದಲ್ಲಿ ಈ ಕಾಯ೯ಕ್ರಮ ನಡೆಯಿತು.

Related posts

ಕೊಕ್ಕಡದ ಶಾಂತಪ್ಪ ಮಡಿವಾಳರವರ ನೇತೃತ್ವದಲ್ಲಿ 45 ಭಕ್ತರು ತಿರುವನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭೇಟಿ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ.), ಬೆಳ್ತಂಗಡಿ ದ.ಕ. ಇದರ ಮಹಾಸಭೆ

Suddi Udaya

ಜೀಪು ಚಾಲಕ ಮಾಲಕರ ಸಂಘದಿಂದ ದಿ. ಯಾದವ ಕಾಟ್ಲ ರವರ ಮನೆಯವರಿಗೆ ಆರ್ಥಿಕ ನೆರವು

Suddi Udaya

ನಡುಜಾರು ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಪ್ರಯಾಸ್ ಡೇ ಕಾರ್ಯಕ್ರಮ

Suddi Udaya
error: Content is protected !!