April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್, ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ” ಅ.2 ರಂದು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆಯಿತು.

ಈ ವೇಳೆ ಪ್ಲಾಸ್ಟಿಕ್ ಮುಕ್ತ ಕರಪತ್ರ ಬಿಡುಗಡೆ ಮತ್ತು ಗಿಡ ನೆಡುವ ಮೂಲಕ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ದೇವದಾಸ್ ಶೆಟ್ಟಿ, ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್ ಲೋಬೊ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಧನಂಜಯ್ ಕುಮಾರ್, ಸೀನಿಯರ್ ಮಂಜುಶ್ರೀ ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ವರ್ತಕರ ಸಂಘದ ಉಪಾಧ್ಯಕ್ಷ ಶಶಿಧರ ಪೈ, ರೋಟರಿ ಯಶವಂತ ಪಟವರ್ಧನ್, ರಾಜಕೇಸರಿ ಸ್ಥಾಪಕ ಅಧ್ಯಕ್ಷ ದೀಪಕ್ ಜಿ, ಲಯನ್ಸ್ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಪಟ್ಟಣ ಪಂಚಾಯತ್ ಇಂಜಿನಿಯರ್ ಮಹಾವೀರ ಅರಿಗ ಮತ್ತು ಸಿಬ್ಬಂದಿ ವರ್ಗ, ಸೀನಿಯರ್ ಮಂಜುಶ್ರೀ ಜೇಸಿ ನ ಸದಸ್ಯರು, ಲಯನ್ಸ್ ಕ್ಲಬ್ ಸದಸ್ಯರು, ವರ್ತಕರ ಸಂಘದ ಸದಸ್ಯರು, ರಾಜ ಕೇಸರಿ ಸಂಘಟನೆ ಸದಸ್ಯರು ಉಪಸ್ಥಿತರಿದ್ದರು.

ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್ ಸ್ವಾಗತಿಸಿ, ಲಯನ್ಸ್ ಮಾಜಿ ಪ್ರಾಂತ್ಯ ಅಧ್ಯಕ್ಷ ವಸಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya
error: Content is protected !!