23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್, ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ” ಅ.2 ರಂದು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆಯಿತು.

ಈ ವೇಳೆ ಪ್ಲಾಸ್ಟಿಕ್ ಮುಕ್ತ ಕರಪತ್ರ ಬಿಡುಗಡೆ ಮತ್ತು ಗಿಡ ನೆಡುವ ಮೂಲಕ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ದೇವದಾಸ್ ಶೆಟ್ಟಿ, ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್ ಲೋಬೊ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಧನಂಜಯ್ ಕುಮಾರ್, ಸೀನಿಯರ್ ಮಂಜುಶ್ರೀ ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ವರ್ತಕರ ಸಂಘದ ಉಪಾಧ್ಯಕ್ಷ ಶಶಿಧರ ಪೈ, ರೋಟರಿ ಯಶವಂತ ಪಟವರ್ಧನ್, ರಾಜಕೇಸರಿ ಸ್ಥಾಪಕ ಅಧ್ಯಕ್ಷ ದೀಪಕ್ ಜಿ, ಲಯನ್ಸ್ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಪಟ್ಟಣ ಪಂಚಾಯತ್ ಇಂಜಿನಿಯರ್ ಮಹಾವೀರ ಅರಿಗ ಮತ್ತು ಸಿಬ್ಬಂದಿ ವರ್ಗ, ಸೀನಿಯರ್ ಮಂಜುಶ್ರೀ ಜೇಸಿ ನ ಸದಸ್ಯರು, ಲಯನ್ಸ್ ಕ್ಲಬ್ ಸದಸ್ಯರು, ವರ್ತಕರ ಸಂಘದ ಸದಸ್ಯರು, ರಾಜ ಕೇಸರಿ ಸಂಘಟನೆ ಸದಸ್ಯರು ಉಪಸ್ಥಿತರಿದ್ದರು.

ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್ ಸ್ವಾಗತಿಸಿ, ಲಯನ್ಸ್ ಮಾಜಿ ಪ್ರಾಂತ್ಯ ಅಧ್ಯಕ್ಷ ವಸಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ನಯನಾಡು: ಶ್ರೀ ರಾಮ ಭಜನಾ ಮಂದಿರದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

Suddi Udaya

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya
error: Content is protected !!