25.4 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿರುವ 25 ವಿಕಲಚೇತನರ ಆಧಾರ್ ಕಾರ್ಡ್ ಗಳಲ್ಲಿ ತಾಂತ್ರಿಕ ದೋಷಗಳನ್ನು ಸರಿ ಪಡಿಸದೆ ಸಂಬಂದಿಸಿದ ಫಲಾನುಭವಿಗಳಿಗೆ ಸರಕಾರದ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಪಡೆಯಲು ಸಮಸ್ಯೆ ಆಗುತ್ತಿದ್ದ ಹಿನ್ನಲೆಯಿಂದ ಮತ್ತು ಈ ವಿಕಲಚೇತನರು ಮಲಗಿದ್ದಲ್ಲೆ ಇರುವುದರಿಂದ ಈ ಪಲಾನುಭವಿಗಳು ಆಧಾರ್ ಕೇಂದ್ರಕ್ಕೆ ಬಂದು ಆಧಾರ್ ಕಾರ್ಡ್ ನ ಸಮಸ್ಯೆ ಗಳನ್ನು ಸರಿ ಪಡಿಸಲು ಆಸಾಧ್ಯವಾಗಿರುವುದರಿಂದ ಇವರಿಗಾಗಿ ಒಂದು ತಂಡವನ್ನು ರಚನೆ ಮಾಡುವ ಮೂಲಕ ಸಂಬಂಧಿಸಿದವರ ಮನೆ ಬೇಟಿ ಮಾಡಿ ಪೂರ್ಣ ಪ್ರಮಾಣದಲ್ಲಿ ಆಧಾರ್ ನೀಡುವ ಅಭಿಯಾನ ಮಾಡುವಂತೆ ಮಾಡಲು ಬೆಳ್ತಂಡಿ ತಾಲೂಕಿನ ವಿಕಲಚೇತನರ ಮೇಲ್ವಿಚಾರಕ (ಎಂ.ಆರ್.ಡಭ್ಯೂ)ರವರಾದ ಶ್ರೀ ಜೋನ್ ಬ್ಯಾಪ್ಟಿಸ್ಟ್ ರವರು ಮಾನ್ಯ ಜಿಲ್ಲಾಧಿಕಾರಿ ಯವರಲ್ಲಿ ವಿಕಲಚೇತನರ ಆಧಾರ್ ಕಾರ್ಡ್ ಸಮಸ್ಯೆಯನ್ನು ವಿವರಿಸಿ ದಿನಾಂಕ 01.10.2024 ರಂದು ಮನವಿಯನ್ನು ನೀಡಿದರು ಈ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ವಿ.ಆರ್.ಡಭ್ಲ್ಯೂ ರವರುಗಳಾದ ಶ್ರೀ ವಿಪುಲ್, ಗ್ರಾಮ ಪಂಚಾಯತ್, ಉಜಿರೆ ಹಾಗೂ ಚಿರಂಜೀವಿ, ಗ್ರಾಮ ಪಂಚಾಯತ್ ಕಣಿಯೂರು ಇವರಿಬ್ಬರು ಕೂಡ ಜೊತೆಯಲ್ಲಿದ್ದುಕೊಂಡು ಸಹಕರಿಸಿದರು.

Related posts

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷ ನಿಷ್ಪಿಷ್ಟ ಸ್ಥಿತಿಗೆ ತಲುಪಿದಾಗ ಪಕ್ಷವನ್ನು ಕಟ್ಟಿ ಬೆಳೆಸಿದವರು ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್: ರಾಜಕೀಯ ನಿವೃತ್ತಿಯೆಂದು ಸುಳ್ಳು ಸುದ್ದಿ ಹಬ್ಬಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರಿಂದ ಆಗ್ರಹ: ಕೆಪಿಸಿಸಿ ಸದಸ್ಯ ಕೇಶವ ಪಿ. ಬೆಳಾಲು ಹಾಗೂ ಕಾಂಗ್ರೇಸ್ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಬೆಳ್ತಂಗಡಿ: ಮಾದಕವಸ್ತು ಸೇವನೆ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ

Suddi Udaya

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

Suddi Udaya
error: Content is protected !!