32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿರುವ 25 ವಿಕಲಚೇತನರ ಆಧಾರ್ ಕಾರ್ಡ್ ಗಳಲ್ಲಿ ತಾಂತ್ರಿಕ ದೋಷಗಳನ್ನು ಸರಿ ಪಡಿಸದೆ ಸಂಬಂದಿಸಿದ ಫಲಾನುಭವಿಗಳಿಗೆ ಸರಕಾರದ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಪಡೆಯಲು ಸಮಸ್ಯೆ ಆಗುತ್ತಿದ್ದ ಹಿನ್ನಲೆಯಿಂದ ಮತ್ತು ಈ ವಿಕಲಚೇತನರು ಮಲಗಿದ್ದಲ್ಲೆ ಇರುವುದರಿಂದ ಈ ಪಲಾನುಭವಿಗಳು ಆಧಾರ್ ಕೇಂದ್ರಕ್ಕೆ ಬಂದು ಆಧಾರ್ ಕಾರ್ಡ್ ನ ಸಮಸ್ಯೆ ಗಳನ್ನು ಸರಿ ಪಡಿಸಲು ಆಸಾಧ್ಯವಾಗಿರುವುದರಿಂದ ಇವರಿಗಾಗಿ ಒಂದು ತಂಡವನ್ನು ರಚನೆ ಮಾಡುವ ಮೂಲಕ ಸಂಬಂಧಿಸಿದವರ ಮನೆ ಬೇಟಿ ಮಾಡಿ ಪೂರ್ಣ ಪ್ರಮಾಣದಲ್ಲಿ ಆಧಾರ್ ನೀಡುವ ಅಭಿಯಾನ ಮಾಡುವಂತೆ ಮಾಡಲು ಬೆಳ್ತಂಡಿ ತಾಲೂಕಿನ ವಿಕಲಚೇತನರ ಮೇಲ್ವಿಚಾರಕ (ಎಂ.ಆರ್.ಡಭ್ಯೂ)ರವರಾದ ಶ್ರೀ ಜೋನ್ ಬ್ಯಾಪ್ಟಿಸ್ಟ್ ರವರು ಮಾನ್ಯ ಜಿಲ್ಲಾಧಿಕಾರಿ ಯವರಲ್ಲಿ ವಿಕಲಚೇತನರ ಆಧಾರ್ ಕಾರ್ಡ್ ಸಮಸ್ಯೆಯನ್ನು ವಿವರಿಸಿ ದಿನಾಂಕ 01.10.2024 ರಂದು ಮನವಿಯನ್ನು ನೀಡಿದರು ಈ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ವಿ.ಆರ್.ಡಭ್ಲ್ಯೂ ರವರುಗಳಾದ ಶ್ರೀ ವಿಪುಲ್, ಗ್ರಾಮ ಪಂಚಾಯತ್, ಉಜಿರೆ ಹಾಗೂ ಚಿರಂಜೀವಿ, ಗ್ರಾಮ ಪಂಚಾಯತ್ ಕಣಿಯೂರು ಇವರಿಬ್ಬರು ಕೂಡ ಜೊತೆಯಲ್ಲಿದ್ದುಕೊಂಡು ಸಹಕರಿಸಿದರು.

Related posts

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya
error: Content is protected !!